ರಾಯಚೂರಲ್ಲೊಬ್ಬ ಕೋತಿಗಳ ಪ್ರೇಮಿ : ನಿತ್ಯವೂ ಹತ್ತಾರು ಕೋತಿಗಳಿಗೆ ಆಹಾರ ನೀಡುವ ವ್ಯಕ್ತಿ

ರಾಯಚೂರಲ್ಲೊಬ್ಬ ಕೋತಿಗಳ ಪ್ರೇಮಿ : ನಿತ್ಯವೂ ಹತ್ತಾರು ಕೋತಿಗಳಿಗೆ ಆಹಾರ ನೀಡುವ ವ್ಯಕ್ತಿ

Published : Nov 11, 2021, 09:56 AM IST

ಗೂಡು ಅಂಗಡಿ ಇಟ್ಟುಕೊಂಡು ಜೀವನ ನಡೆಸುವ ಶಾಂತಯ್ಯ ಸ್ವಾಮಿ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣ ಶಾಸಕರ ಕಚೇರಿ ಬಳಿ ಕಾಣಸಿಗುತ್ತಾರೆ. ಇವರಿಗೆ ಈ ಚಿಕ್ಕ ಅಂಗಡಿಯೇ ಜೀವನಾಧಾರ ಈ ಶಾಂತಯ್ಯ ಸ್ವಾಮಿಗೆ ಕೋತಿಗಳೆಂದರೆ ಎಲ್ಲಿಲ್ಲದ ಪ್ರೀತಿ.  ನಿತ್ಯವೂ ಇಲ್ಲಿ ಅನೇಕ ಕೋತಿಗಳು ಬರುತ್ತವೆ. ಅವುಗಳಿಗೆ ವಿವಿಧ ರೀತಿಯ ಆಹಾರ ನೀಡುತ್ತಾರೆ. 

ಅವುಗಳಿಗೆ ಯಾವುದೇ ಭಯವಿಲ್ಲದೆ ಅಹಾರ ನೀಡುತ್ತಾರೆ. ಸುಮಾರು 20 - 30 ಕ್ಕೂ ಹೆಚ್ಚು ಕೋತಿಗಳು ಬರುತ್ತವೆ ಎನ್ನುತ್ತಾರೆ ಸ್ಥಳೀಯರು. ಅನೇಕ ವರ್ಷಗಳಿಂದಲೂ ಇದು ನಡೆಯುತ್ತದೆ ಎನ್ನುತ್ತಾರೆ. ಇನ್ನು ಹಾವು ಹಿಡಿಯುವುದರಲ್ಲಿಯೂ ಶಾಂತಯ್ಯ ಸ್ವಾಮಿ ನಿಪುಣರು. 

ರಾಯಚೂರು (ನ.11): ಗೂಡು ಅಂಗಡಿ ಇಟ್ಟುಕೊಂಡು ಜೀವನ ನಡೆಸುವ ಶಾಂತಯ್ಯ ಸ್ವಾಮಿ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣ ಶಾಸಕರ ಕಚೇರಿ ಬಳಿ ಕಾಣಸಿಗುತ್ತಾರೆ. ಇವರಿಗೆ ಈ ಚಿಕ್ಕ ಅಂಗಡಿಯೇ ಜೀವನಾಧಾರ ಈ ಶಾಂತಯ್ಯ ಸ್ವಾಮಿಗೆ ಕೋತಿಗಳೆಂದರೆ ಎಲ್ಲಿಲ್ಲದ ಪ್ರೀತಿ.  ನಿತ್ಯವೂ ಇಲ್ಲಿ ಅನೇಕ ಕೋತಿಗಳು ಬರುತ್ತವೆ. ಅವುಗಳಿಗೆ ವಿವಿಧ ರೀತಿಯ ಆಹಾರ ನೀಡುತ್ತಾರೆ. 

'ಶ್ರೀರಾಮು'ಲು ಹೆಗಲೇರಿದ ಹನುಮ: ವಾನರ ಸೈನ್ಯದೊಂದಿಗೆ ಸಚಿವರು

ಇಲ್ಲಿ ಬರುವ ಕೋತಿಗಳಿಗೆ  ಯಾವುದೇ ಭಯವಿಲ್ಲದೆ ಅಹಾರ ನೀಡುತ್ತಾರೆ ಶಾಂತಯ್ಯ ಸ್ವಾಮಿ. ಸುಮಾರು 20 - 30 ಕ್ಕೂ ಹೆಚ್ಚು ಕೋತಿಗಳು ಬರುತ್ತವೆ ಎನ್ನುತ್ತಾರೆ ಸ್ಥಳೀಯರು. ಅನೇಕ ವರ್ಷಗಳಿಂದಲೂ ಇದು ನಡೆಯುತ್ತದೆ ಎನ್ನುತ್ತಾರೆ. ಇನ್ನು ಹಾವು ಹಿಡಿಯುವುದರಲ್ಲಿಯೂ ಶಾಂತಯ್ಯ ಸ್ವಾಮಿ ನಿಪುಣರು. ಕೋತಿಗಳು ಮಾತ್ರವಲ್ಲದೇ ಹಸುಗಳಿಗೂ ಆಹಾರವನ್ನು ನೀಡುತ್ತಾ ಪ್ರಾಣಿ ಪ್ರೀತಿ ಮೆರೆಯುವ ಶಾಂತ್ತಯ್ಯ ಚಿಕ್ಕ ಅಂಗಡಿಯಿಂದಲೇ ಜೀವನ ನಡೆಸಿಕೊಂಡು ಮಾದರಿಯಾಗಿದ್ದಾರೆ. 
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more