ರಾಯಚೂರಲ್ಲೊಬ್ಬ ಕೋತಿಗಳ ಪ್ರೇಮಿ : ನಿತ್ಯವೂ ಹತ್ತಾರು ಕೋತಿಗಳಿಗೆ ಆಹಾರ ನೀಡುವ ವ್ಯಕ್ತಿ

ರಾಯಚೂರಲ್ಲೊಬ್ಬ ಕೋತಿಗಳ ಪ್ರೇಮಿ : ನಿತ್ಯವೂ ಹತ್ತಾರು ಕೋತಿಗಳಿಗೆ ಆಹಾರ ನೀಡುವ ವ್ಯಕ್ತಿ

Published : Nov 11, 2021, 09:56 AM IST

ಗೂಡು ಅಂಗಡಿ ಇಟ್ಟುಕೊಂಡು ಜೀವನ ನಡೆಸುವ ಶಾಂತಯ್ಯ ಸ್ವಾಮಿ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣ ಶಾಸಕರ ಕಚೇರಿ ಬಳಿ ಕಾಣಸಿಗುತ್ತಾರೆ. ಇವರಿಗೆ ಈ ಚಿಕ್ಕ ಅಂಗಡಿಯೇ ಜೀವನಾಧಾರ ಈ ಶಾಂತಯ್ಯ ಸ್ವಾಮಿಗೆ ಕೋತಿಗಳೆಂದರೆ ಎಲ್ಲಿಲ್ಲದ ಪ್ರೀತಿ.  ನಿತ್ಯವೂ ಇಲ್ಲಿ ಅನೇಕ ಕೋತಿಗಳು ಬರುತ್ತವೆ. ಅವುಗಳಿಗೆ ವಿವಿಧ ರೀತಿಯ ಆಹಾರ ನೀಡುತ್ತಾರೆ. 

ಅವುಗಳಿಗೆ ಯಾವುದೇ ಭಯವಿಲ್ಲದೆ ಅಹಾರ ನೀಡುತ್ತಾರೆ. ಸುಮಾರು 20 - 30 ಕ್ಕೂ ಹೆಚ್ಚು ಕೋತಿಗಳು ಬರುತ್ತವೆ ಎನ್ನುತ್ತಾರೆ ಸ್ಥಳೀಯರು. ಅನೇಕ ವರ್ಷಗಳಿಂದಲೂ ಇದು ನಡೆಯುತ್ತದೆ ಎನ್ನುತ್ತಾರೆ. ಇನ್ನು ಹಾವು ಹಿಡಿಯುವುದರಲ್ಲಿಯೂ ಶಾಂತಯ್ಯ ಸ್ವಾಮಿ ನಿಪುಣರು. 

ರಾಯಚೂರು (ನ.11): ಗೂಡು ಅಂಗಡಿ ಇಟ್ಟುಕೊಂಡು ಜೀವನ ನಡೆಸುವ ಶಾಂತಯ್ಯ ಸ್ವಾಮಿ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣ ಶಾಸಕರ ಕಚೇರಿ ಬಳಿ ಕಾಣಸಿಗುತ್ತಾರೆ. ಇವರಿಗೆ ಈ ಚಿಕ್ಕ ಅಂಗಡಿಯೇ ಜೀವನಾಧಾರ ಈ ಶಾಂತಯ್ಯ ಸ್ವಾಮಿಗೆ ಕೋತಿಗಳೆಂದರೆ ಎಲ್ಲಿಲ್ಲದ ಪ್ರೀತಿ.  ನಿತ್ಯವೂ ಇಲ್ಲಿ ಅನೇಕ ಕೋತಿಗಳು ಬರುತ್ತವೆ. ಅವುಗಳಿಗೆ ವಿವಿಧ ರೀತಿಯ ಆಹಾರ ನೀಡುತ್ತಾರೆ. 

'ಶ್ರೀರಾಮು'ಲು ಹೆಗಲೇರಿದ ಹನುಮ: ವಾನರ ಸೈನ್ಯದೊಂದಿಗೆ ಸಚಿವರು

ಇಲ್ಲಿ ಬರುವ ಕೋತಿಗಳಿಗೆ  ಯಾವುದೇ ಭಯವಿಲ್ಲದೆ ಅಹಾರ ನೀಡುತ್ತಾರೆ ಶಾಂತಯ್ಯ ಸ್ವಾಮಿ. ಸುಮಾರು 20 - 30 ಕ್ಕೂ ಹೆಚ್ಚು ಕೋತಿಗಳು ಬರುತ್ತವೆ ಎನ್ನುತ್ತಾರೆ ಸ್ಥಳೀಯರು. ಅನೇಕ ವರ್ಷಗಳಿಂದಲೂ ಇದು ನಡೆಯುತ್ತದೆ ಎನ್ನುತ್ತಾರೆ. ಇನ್ನು ಹಾವು ಹಿಡಿಯುವುದರಲ್ಲಿಯೂ ಶಾಂತಯ್ಯ ಸ್ವಾಮಿ ನಿಪುಣರು. ಕೋತಿಗಳು ಮಾತ್ರವಲ್ಲದೇ ಹಸುಗಳಿಗೂ ಆಹಾರವನ್ನು ನೀಡುತ್ತಾ ಪ್ರಾಣಿ ಪ್ರೀತಿ ಮೆರೆಯುವ ಶಾಂತ್ತಯ್ಯ ಚಿಕ್ಕ ಅಂಗಡಿಯಿಂದಲೇ ಜೀವನ ನಡೆಸಿಕೊಂಡು ಮಾದರಿಯಾಗಿದ್ದಾರೆ. 
 

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
Read more