ರಾಯಚೂರಲ್ಲೊಬ್ಬ ಕೋತಿಗಳ ಪ್ರೇಮಿ : ನಿತ್ಯವೂ ಹತ್ತಾರು ಕೋತಿಗಳಿಗೆ ಆಹಾರ ನೀಡುವ ವ್ಯಕ್ತಿ

ರಾಯಚೂರಲ್ಲೊಬ್ಬ ಕೋತಿಗಳ ಪ್ರೇಮಿ : ನಿತ್ಯವೂ ಹತ್ತಾರು ಕೋತಿಗಳಿಗೆ ಆಹಾರ ನೀಡುವ ವ್ಯಕ್ತಿ

Published : Nov 11, 2021, 09:56 AM IST

ಗೂಡು ಅಂಗಡಿ ಇಟ್ಟುಕೊಂಡು ಜೀವನ ನಡೆಸುವ ಶಾಂತಯ್ಯ ಸ್ವಾಮಿ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣ ಶಾಸಕರ ಕಚೇರಿ ಬಳಿ ಕಾಣಸಿಗುತ್ತಾರೆ. ಇವರಿಗೆ ಈ ಚಿಕ್ಕ ಅಂಗಡಿಯೇ ಜೀವನಾಧಾರ ಈ ಶಾಂತಯ್ಯ ಸ್ವಾಮಿಗೆ ಕೋತಿಗಳೆಂದರೆ ಎಲ್ಲಿಲ್ಲದ ಪ್ರೀತಿ.  ನಿತ್ಯವೂ ಇಲ್ಲಿ ಅನೇಕ ಕೋತಿಗಳು ಬರುತ್ತವೆ. ಅವುಗಳಿಗೆ ವಿವಿಧ ರೀತಿಯ ಆಹಾರ ನೀಡುತ್ತಾರೆ. 

ಅವುಗಳಿಗೆ ಯಾವುದೇ ಭಯವಿಲ್ಲದೆ ಅಹಾರ ನೀಡುತ್ತಾರೆ. ಸುಮಾರು 20 - 30 ಕ್ಕೂ ಹೆಚ್ಚು ಕೋತಿಗಳು ಬರುತ್ತವೆ ಎನ್ನುತ್ತಾರೆ ಸ್ಥಳೀಯರು. ಅನೇಕ ವರ್ಷಗಳಿಂದಲೂ ಇದು ನಡೆಯುತ್ತದೆ ಎನ್ನುತ್ತಾರೆ. ಇನ್ನು ಹಾವು ಹಿಡಿಯುವುದರಲ್ಲಿಯೂ ಶಾಂತಯ್ಯ ಸ್ವಾಮಿ ನಿಪುಣರು. 

ರಾಯಚೂರು (ನ.11): ಗೂಡು ಅಂಗಡಿ ಇಟ್ಟುಕೊಂಡು ಜೀವನ ನಡೆಸುವ ಶಾಂತಯ್ಯ ಸ್ವಾಮಿ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣ ಶಾಸಕರ ಕಚೇರಿ ಬಳಿ ಕಾಣಸಿಗುತ್ತಾರೆ. ಇವರಿಗೆ ಈ ಚಿಕ್ಕ ಅಂಗಡಿಯೇ ಜೀವನಾಧಾರ ಈ ಶಾಂತಯ್ಯ ಸ್ವಾಮಿಗೆ ಕೋತಿಗಳೆಂದರೆ ಎಲ್ಲಿಲ್ಲದ ಪ್ರೀತಿ.  ನಿತ್ಯವೂ ಇಲ್ಲಿ ಅನೇಕ ಕೋತಿಗಳು ಬರುತ್ತವೆ. ಅವುಗಳಿಗೆ ವಿವಿಧ ರೀತಿಯ ಆಹಾರ ನೀಡುತ್ತಾರೆ. 

'ಶ್ರೀರಾಮು'ಲು ಹೆಗಲೇರಿದ ಹನುಮ: ವಾನರ ಸೈನ್ಯದೊಂದಿಗೆ ಸಚಿವರು

ಇಲ್ಲಿ ಬರುವ ಕೋತಿಗಳಿಗೆ  ಯಾವುದೇ ಭಯವಿಲ್ಲದೆ ಅಹಾರ ನೀಡುತ್ತಾರೆ ಶಾಂತಯ್ಯ ಸ್ವಾಮಿ. ಸುಮಾರು 20 - 30 ಕ್ಕೂ ಹೆಚ್ಚು ಕೋತಿಗಳು ಬರುತ್ತವೆ ಎನ್ನುತ್ತಾರೆ ಸ್ಥಳೀಯರು. ಅನೇಕ ವರ್ಷಗಳಿಂದಲೂ ಇದು ನಡೆಯುತ್ತದೆ ಎನ್ನುತ್ತಾರೆ. ಇನ್ನು ಹಾವು ಹಿಡಿಯುವುದರಲ್ಲಿಯೂ ಶಾಂತಯ್ಯ ಸ್ವಾಮಿ ನಿಪುಣರು. ಕೋತಿಗಳು ಮಾತ್ರವಲ್ಲದೇ ಹಸುಗಳಿಗೂ ಆಹಾರವನ್ನು ನೀಡುತ್ತಾ ಪ್ರಾಣಿ ಪ್ರೀತಿ ಮೆರೆಯುವ ಶಾಂತ್ತಯ್ಯ ಚಿಕ್ಕ ಅಂಗಡಿಯಿಂದಲೇ ಜೀವನ ನಡೆಸಿಕೊಂಡು ಮಾದರಿಯಾಗಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more