ರಾಯಚೂರಲ್ಲೊಬ್ಬ ಕೋತಿಗಳ ಪ್ರೇಮಿ : ನಿತ್ಯವೂ ಹತ್ತಾರು ಕೋತಿಗಳಿಗೆ ಆಹಾರ ನೀಡುವ ವ್ಯಕ್ತಿ

ರಾಯಚೂರಲ್ಲೊಬ್ಬ ಕೋತಿಗಳ ಪ್ರೇಮಿ : ನಿತ್ಯವೂ ಹತ್ತಾರು ಕೋತಿಗಳಿಗೆ ಆಹಾರ ನೀಡುವ ವ್ಯಕ್ತಿ

Published : Nov 11, 2021, 09:56 AM IST

ಗೂಡು ಅಂಗಡಿ ಇಟ್ಟುಕೊಂಡು ಜೀವನ ನಡೆಸುವ ಶಾಂತಯ್ಯ ಸ್ವಾಮಿ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣ ಶಾಸಕರ ಕಚೇರಿ ಬಳಿ ಕಾಣಸಿಗುತ್ತಾರೆ. ಇವರಿಗೆ ಈ ಚಿಕ್ಕ ಅಂಗಡಿಯೇ ಜೀವನಾಧಾರ ಈ ಶಾಂತಯ್ಯ ಸ್ವಾಮಿಗೆ ಕೋತಿಗಳೆಂದರೆ ಎಲ್ಲಿಲ್ಲದ ಪ್ರೀತಿ.  ನಿತ್ಯವೂ ಇಲ್ಲಿ ಅನೇಕ ಕೋತಿಗಳು ಬರುತ್ತವೆ. ಅವುಗಳಿಗೆ ವಿವಿಧ ರೀತಿಯ ಆಹಾರ ನೀಡುತ್ತಾರೆ. 

ಅವುಗಳಿಗೆ ಯಾವುದೇ ಭಯವಿಲ್ಲದೆ ಅಹಾರ ನೀಡುತ್ತಾರೆ. ಸುಮಾರು 20 - 30 ಕ್ಕೂ ಹೆಚ್ಚು ಕೋತಿಗಳು ಬರುತ್ತವೆ ಎನ್ನುತ್ತಾರೆ ಸ್ಥಳೀಯರು. ಅನೇಕ ವರ್ಷಗಳಿಂದಲೂ ಇದು ನಡೆಯುತ್ತದೆ ಎನ್ನುತ್ತಾರೆ. ಇನ್ನು ಹಾವು ಹಿಡಿಯುವುದರಲ್ಲಿಯೂ ಶಾಂತಯ್ಯ ಸ್ವಾಮಿ ನಿಪುಣರು. 

ರಾಯಚೂರು (ನ.11): ಗೂಡು ಅಂಗಡಿ ಇಟ್ಟುಕೊಂಡು ಜೀವನ ನಡೆಸುವ ಶಾಂತಯ್ಯ ಸ್ವಾಮಿ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣ ಶಾಸಕರ ಕಚೇರಿ ಬಳಿ ಕಾಣಸಿಗುತ್ತಾರೆ. ಇವರಿಗೆ ಈ ಚಿಕ್ಕ ಅಂಗಡಿಯೇ ಜೀವನಾಧಾರ ಈ ಶಾಂತಯ್ಯ ಸ್ವಾಮಿಗೆ ಕೋತಿಗಳೆಂದರೆ ಎಲ್ಲಿಲ್ಲದ ಪ್ರೀತಿ.  ನಿತ್ಯವೂ ಇಲ್ಲಿ ಅನೇಕ ಕೋತಿಗಳು ಬರುತ್ತವೆ. ಅವುಗಳಿಗೆ ವಿವಿಧ ರೀತಿಯ ಆಹಾರ ನೀಡುತ್ತಾರೆ. 

'ಶ್ರೀರಾಮು'ಲು ಹೆಗಲೇರಿದ ಹನುಮ: ವಾನರ ಸೈನ್ಯದೊಂದಿಗೆ ಸಚಿವರು

ಇಲ್ಲಿ ಬರುವ ಕೋತಿಗಳಿಗೆ  ಯಾವುದೇ ಭಯವಿಲ್ಲದೆ ಅಹಾರ ನೀಡುತ್ತಾರೆ ಶಾಂತಯ್ಯ ಸ್ವಾಮಿ. ಸುಮಾರು 20 - 30 ಕ್ಕೂ ಹೆಚ್ಚು ಕೋತಿಗಳು ಬರುತ್ತವೆ ಎನ್ನುತ್ತಾರೆ ಸ್ಥಳೀಯರು. ಅನೇಕ ವರ್ಷಗಳಿಂದಲೂ ಇದು ನಡೆಯುತ್ತದೆ ಎನ್ನುತ್ತಾರೆ. ಇನ್ನು ಹಾವು ಹಿಡಿಯುವುದರಲ್ಲಿಯೂ ಶಾಂತಯ್ಯ ಸ್ವಾಮಿ ನಿಪುಣರು. ಕೋತಿಗಳು ಮಾತ್ರವಲ್ಲದೇ ಹಸುಗಳಿಗೂ ಆಹಾರವನ್ನು ನೀಡುತ್ತಾ ಪ್ರಾಣಿ ಪ್ರೀತಿ ಮೆರೆಯುವ ಶಾಂತ್ತಯ್ಯ ಚಿಕ್ಕ ಅಂಗಡಿಯಿಂದಲೇ ಜೀವನ ನಡೆಸಿಕೊಂಡು ಮಾದರಿಯಾಗಿದ್ದಾರೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more