ರಾಯಚೂರಲ್ಲೊಬ್ಬ ಕೋತಿಗಳ ಪ್ರೇಮಿ : ನಿತ್ಯವೂ ಹತ್ತಾರು ಕೋತಿಗಳಿಗೆ ಆಹಾರ ನೀಡುವ ವ್ಯಕ್ತಿ

ರಾಯಚೂರಲ್ಲೊಬ್ಬ ಕೋತಿಗಳ ಪ್ರೇಮಿ : ನಿತ್ಯವೂ ಹತ್ತಾರು ಕೋತಿಗಳಿಗೆ ಆಹಾರ ನೀಡುವ ವ್ಯಕ್ತಿ

Published : Nov 11, 2021, 09:56 AM IST

ಗೂಡು ಅಂಗಡಿ ಇಟ್ಟುಕೊಂಡು ಜೀವನ ನಡೆಸುವ ಶಾಂತಯ್ಯ ಸ್ವಾಮಿ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣ ಶಾಸಕರ ಕಚೇರಿ ಬಳಿ ಕಾಣಸಿಗುತ್ತಾರೆ. ಇವರಿಗೆ ಈ ಚಿಕ್ಕ ಅಂಗಡಿಯೇ ಜೀವನಾಧಾರ ಈ ಶಾಂತಯ್ಯ ಸ್ವಾಮಿಗೆ ಕೋತಿಗಳೆಂದರೆ ಎಲ್ಲಿಲ್ಲದ ಪ್ರೀತಿ.  ನಿತ್ಯವೂ ಇಲ್ಲಿ ಅನೇಕ ಕೋತಿಗಳು ಬರುತ್ತವೆ. ಅವುಗಳಿಗೆ ವಿವಿಧ ರೀತಿಯ ಆಹಾರ ನೀಡುತ್ತಾರೆ. 

ಅವುಗಳಿಗೆ ಯಾವುದೇ ಭಯವಿಲ್ಲದೆ ಅಹಾರ ನೀಡುತ್ತಾರೆ. ಸುಮಾರು 20 - 30 ಕ್ಕೂ ಹೆಚ್ಚು ಕೋತಿಗಳು ಬರುತ್ತವೆ ಎನ್ನುತ್ತಾರೆ ಸ್ಥಳೀಯರು. ಅನೇಕ ವರ್ಷಗಳಿಂದಲೂ ಇದು ನಡೆಯುತ್ತದೆ ಎನ್ನುತ್ತಾರೆ. ಇನ್ನು ಹಾವು ಹಿಡಿಯುವುದರಲ್ಲಿಯೂ ಶಾಂತಯ್ಯ ಸ್ವಾಮಿ ನಿಪುಣರು. 

ರಾಯಚೂರು (ನ.11): ಗೂಡು ಅಂಗಡಿ ಇಟ್ಟುಕೊಂಡು ಜೀವನ ನಡೆಸುವ ಶಾಂತಯ್ಯ ಸ್ವಾಮಿ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣ ಶಾಸಕರ ಕಚೇರಿ ಬಳಿ ಕಾಣಸಿಗುತ್ತಾರೆ. ಇವರಿಗೆ ಈ ಚಿಕ್ಕ ಅಂಗಡಿಯೇ ಜೀವನಾಧಾರ ಈ ಶಾಂತಯ್ಯ ಸ್ವಾಮಿಗೆ ಕೋತಿಗಳೆಂದರೆ ಎಲ್ಲಿಲ್ಲದ ಪ್ರೀತಿ.  ನಿತ್ಯವೂ ಇಲ್ಲಿ ಅನೇಕ ಕೋತಿಗಳು ಬರುತ್ತವೆ. ಅವುಗಳಿಗೆ ವಿವಿಧ ರೀತಿಯ ಆಹಾರ ನೀಡುತ್ತಾರೆ. 

'ಶ್ರೀರಾಮು'ಲು ಹೆಗಲೇರಿದ ಹನುಮ: ವಾನರ ಸೈನ್ಯದೊಂದಿಗೆ ಸಚಿವರು

ಇಲ್ಲಿ ಬರುವ ಕೋತಿಗಳಿಗೆ  ಯಾವುದೇ ಭಯವಿಲ್ಲದೆ ಅಹಾರ ನೀಡುತ್ತಾರೆ ಶಾಂತಯ್ಯ ಸ್ವಾಮಿ. ಸುಮಾರು 20 - 30 ಕ್ಕೂ ಹೆಚ್ಚು ಕೋತಿಗಳು ಬರುತ್ತವೆ ಎನ್ನುತ್ತಾರೆ ಸ್ಥಳೀಯರು. ಅನೇಕ ವರ್ಷಗಳಿಂದಲೂ ಇದು ನಡೆಯುತ್ತದೆ ಎನ್ನುತ್ತಾರೆ. ಇನ್ನು ಹಾವು ಹಿಡಿಯುವುದರಲ್ಲಿಯೂ ಶಾಂತಯ್ಯ ಸ್ವಾಮಿ ನಿಪುಣರು. ಕೋತಿಗಳು ಮಾತ್ರವಲ್ಲದೇ ಹಸುಗಳಿಗೂ ಆಹಾರವನ್ನು ನೀಡುತ್ತಾ ಪ್ರಾಣಿ ಪ್ರೀತಿ ಮೆರೆಯುವ ಶಾಂತ್ತಯ್ಯ ಚಿಕ್ಕ ಅಂಗಡಿಯಿಂದಲೇ ಜೀವನ ನಡೆಸಿಕೊಂಡು ಮಾದರಿಯಾಗಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more