ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

Suvarna News   | Asianet News
Published : May 16, 2021, 12:38 PM IST

* ಪಿಪಿಇ ಕಿಟ್‌ ಹಾಗೂ ರಬ್ಬರ್‌ ಬಳಸಿ ಸೋಂಕಿತರ ಅಂತ್ಯಕ್ರಿಯೆ
* ಬೆಳಗಾವಿ ನಗರದ ಸದಾಶಿವನಗರದ ಸ್ಮಶಾನದಲ್ಲಿ ಸೀಮೆಎಣ್ಣೆಯ ಅಭಾವ 
* ಒಂದು ಮೃತದೇಹ ಸುಡಲು ಕನಿಷ್ಟ 5 ಲೀಟರ್‌ ಸೀಮೆಎಣ್ಣೆ ಬೇಕು

ಬೆಳಗಾವಿ(ಮೇ.16):  ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಸೀಮೆಎಣ್ಣೆ ಸಿಗದ ಪರಿಸ್ಥಿತಿ ನಗರದಲ್ಲಿ ನಿರ್ಮಾಣವಾಗಿದೆ. ಹೀಗಾಗಿ ಪಿಪಿಇ ಕಿಟ್‌ ಹಾಗೂ ರಬ್ಬರ್‌ ಬಳಸಿ ಸೋಂಕಿತರ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ನಗರದ ಸದಾಶಿವನಗರದ ಸ್ಮಶಾನದಲ್ಲಿ ಸೀಮೆಎಣ್ಣೆಯ ಅಭಾವ ಎದುರಾಗಿದೆ. ಈ ಸ್ಮಶಾಶನದಲ್ಲಿ ಪ್ರತಿದಿನ 15 ಕ್ಕೂ ಹೆಚ್ಚು ಜನರ ಅಂತ್ಯಕ್ರಿಯೆ ನಡೆಯುತ್ತಿದೆ. ಒಂದು ಮೃತದೇಹ ಸುಡಲು ಕನಿಷ್ಟ 5 ಲೀಟರ್‌ ಸೀಮೆಎಣ್ಣೆ ಬೇಕು, ಆದರೆ, ಇದೀಗ ಸೀಮೆಎಣ್ಣೆಯ ಅಭಾವ ಎದುರಾಗಿದೆ.

ಕೊರೋನಾ ವಿರುದ್ಧ ಸಮರಕ್ಕೆ ಮತ್ತೊಂದು ಆಯುರ್ವೇದ ಔಷಧ; ವೈರಾನಾರ್ಮ್ ಬಿಡುಗಡೆ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!