ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

Suvarna News   | Asianet News
Published : May 16, 2021, 12:38 PM IST

* ಪಿಪಿಇ ಕಿಟ್‌ ಹಾಗೂ ರಬ್ಬರ್‌ ಬಳಸಿ ಸೋಂಕಿತರ ಅಂತ್ಯಕ್ರಿಯೆ
* ಬೆಳಗಾವಿ ನಗರದ ಸದಾಶಿವನಗರದ ಸ್ಮಶಾನದಲ್ಲಿ ಸೀಮೆಎಣ್ಣೆಯ ಅಭಾವ 
* ಒಂದು ಮೃತದೇಹ ಸುಡಲು ಕನಿಷ್ಟ 5 ಲೀಟರ್‌ ಸೀಮೆಎಣ್ಣೆ ಬೇಕು

ಬೆಳಗಾವಿ(ಮೇ.16):  ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಸೀಮೆಎಣ್ಣೆ ಸಿಗದ ಪರಿಸ್ಥಿತಿ ನಗರದಲ್ಲಿ ನಿರ್ಮಾಣವಾಗಿದೆ. ಹೀಗಾಗಿ ಪಿಪಿಇ ಕಿಟ್‌ ಹಾಗೂ ರಬ್ಬರ್‌ ಬಳಸಿ ಸೋಂಕಿತರ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ನಗರದ ಸದಾಶಿವನಗರದ ಸ್ಮಶಾನದಲ್ಲಿ ಸೀಮೆಎಣ್ಣೆಯ ಅಭಾವ ಎದುರಾಗಿದೆ. ಈ ಸ್ಮಶಾಶನದಲ್ಲಿ ಪ್ರತಿದಿನ 15 ಕ್ಕೂ ಹೆಚ್ಚು ಜನರ ಅಂತ್ಯಕ್ರಿಯೆ ನಡೆಯುತ್ತಿದೆ. ಒಂದು ಮೃತದೇಹ ಸುಡಲು ಕನಿಷ್ಟ 5 ಲೀಟರ್‌ ಸೀಮೆಎಣ್ಣೆ ಬೇಕು, ಆದರೆ, ಇದೀಗ ಸೀಮೆಎಣ್ಣೆಯ ಅಭಾವ ಎದುರಾಗಿದೆ.

ಕೊರೋನಾ ವಿರುದ್ಧ ಸಮರಕ್ಕೆ ಮತ್ತೊಂದು ಆಯುರ್ವೇದ ಔಷಧ; ವೈರಾನಾರ್ಮ್ ಬಿಡುಗಡೆ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?