ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

Suvarna News   | Asianet News
Published : May 16, 2021, 12:38 PM IST

* ಪಿಪಿಇ ಕಿಟ್‌ ಹಾಗೂ ರಬ್ಬರ್‌ ಬಳಸಿ ಸೋಂಕಿತರ ಅಂತ್ಯಕ್ರಿಯೆ
* ಬೆಳಗಾವಿ ನಗರದ ಸದಾಶಿವನಗರದ ಸ್ಮಶಾನದಲ್ಲಿ ಸೀಮೆಎಣ್ಣೆಯ ಅಭಾವ 
* ಒಂದು ಮೃತದೇಹ ಸುಡಲು ಕನಿಷ್ಟ 5 ಲೀಟರ್‌ ಸೀಮೆಎಣ್ಣೆ ಬೇಕು

ಬೆಳಗಾವಿ(ಮೇ.16):  ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಸೀಮೆಎಣ್ಣೆ ಸಿಗದ ಪರಿಸ್ಥಿತಿ ನಗರದಲ್ಲಿ ನಿರ್ಮಾಣವಾಗಿದೆ. ಹೀಗಾಗಿ ಪಿಪಿಇ ಕಿಟ್‌ ಹಾಗೂ ರಬ್ಬರ್‌ ಬಳಸಿ ಸೋಂಕಿತರ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ನಗರದ ಸದಾಶಿವನಗರದ ಸ್ಮಶಾನದಲ್ಲಿ ಸೀಮೆಎಣ್ಣೆಯ ಅಭಾವ ಎದುರಾಗಿದೆ. ಈ ಸ್ಮಶಾಶನದಲ್ಲಿ ಪ್ರತಿದಿನ 15 ಕ್ಕೂ ಹೆಚ್ಚು ಜನರ ಅಂತ್ಯಕ್ರಿಯೆ ನಡೆಯುತ್ತಿದೆ. ಒಂದು ಮೃತದೇಹ ಸುಡಲು ಕನಿಷ್ಟ 5 ಲೀಟರ್‌ ಸೀಮೆಎಣ್ಣೆ ಬೇಕು, ಆದರೆ, ಇದೀಗ ಸೀಮೆಎಣ್ಣೆಯ ಅಭಾವ ಎದುರಾಗಿದೆ.

ಕೊರೋನಾ ವಿರುದ್ಧ ಸಮರಕ್ಕೆ ಮತ್ತೊಂದು ಆಯುರ್ವೇದ ಔಷಧ; ವೈರಾನಾರ್ಮ್ ಬಿಡುಗಡೆ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!