ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

Published : May 16, 2021, 12:38 PM IST

* ಪಿಪಿಇ ಕಿಟ್‌ ಹಾಗೂ ರಬ್ಬರ್‌ ಬಳಸಿ ಸೋಂಕಿತರ ಅಂತ್ಯಕ್ರಿಯೆ
* ಬೆಳಗಾವಿ ನಗರದ ಸದಾಶಿವನಗರದ ಸ್ಮಶಾನದಲ್ಲಿ ಸೀಮೆಎಣ್ಣೆಯ ಅಭಾವ 
* ಒಂದು ಮೃತದೇಹ ಸುಡಲು ಕನಿಷ್ಟ 5 ಲೀಟರ್‌ ಸೀಮೆಎಣ್ಣೆ ಬೇಕು

ಬೆಳಗಾವಿ(ಮೇ.16):  ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಸೀಮೆಎಣ್ಣೆ ಸಿಗದ ಪರಿಸ್ಥಿತಿ ನಗರದಲ್ಲಿ ನಿರ್ಮಾಣವಾಗಿದೆ. ಹೀಗಾಗಿ ಪಿಪಿಇ ಕಿಟ್‌ ಹಾಗೂ ರಬ್ಬರ್‌ ಬಳಸಿ ಸೋಂಕಿತರ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ನಗರದ ಸದಾಶಿವನಗರದ ಸ್ಮಶಾನದಲ್ಲಿ ಸೀಮೆಎಣ್ಣೆಯ ಅಭಾವ ಎದುರಾಗಿದೆ. ಈ ಸ್ಮಶಾಶನದಲ್ಲಿ ಪ್ರತಿದಿನ 15 ಕ್ಕೂ ಹೆಚ್ಚು ಜನರ ಅಂತ್ಯಕ್ರಿಯೆ ನಡೆಯುತ್ತಿದೆ. ಒಂದು ಮೃತದೇಹ ಸುಡಲು ಕನಿಷ್ಟ 5 ಲೀಟರ್‌ ಸೀಮೆಎಣ್ಣೆ ಬೇಕು, ಆದರೆ, ಇದೀಗ ಸೀಮೆಎಣ್ಣೆಯ ಅಭಾವ ಎದುರಾಗಿದೆ.

ಕೊರೋನಾ ವಿರುದ್ಧ ಸಮರಕ್ಕೆ ಮತ್ತೊಂದು ಆಯುರ್ವೇದ ಔಷಧ; ವೈರಾನಾರ್ಮ್ ಬಿಡುಗಡೆ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!