ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

Suvarna News   | Asianet News
Published : May 16, 2021, 12:38 PM IST

* ಪಿಪಿಇ ಕಿಟ್‌ ಹಾಗೂ ರಬ್ಬರ್‌ ಬಳಸಿ ಸೋಂಕಿತರ ಅಂತ್ಯಕ್ರಿಯೆ
* ಬೆಳಗಾವಿ ನಗರದ ಸದಾಶಿವನಗರದ ಸ್ಮಶಾನದಲ್ಲಿ ಸೀಮೆಎಣ್ಣೆಯ ಅಭಾವ 
* ಒಂದು ಮೃತದೇಹ ಸುಡಲು ಕನಿಷ್ಟ 5 ಲೀಟರ್‌ ಸೀಮೆಎಣ್ಣೆ ಬೇಕು

ಬೆಳಗಾವಿ(ಮೇ.16):  ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಸೀಮೆಎಣ್ಣೆ ಸಿಗದ ಪರಿಸ್ಥಿತಿ ನಗರದಲ್ಲಿ ನಿರ್ಮಾಣವಾಗಿದೆ. ಹೀಗಾಗಿ ಪಿಪಿಇ ಕಿಟ್‌ ಹಾಗೂ ರಬ್ಬರ್‌ ಬಳಸಿ ಸೋಂಕಿತರ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ನಗರದ ಸದಾಶಿವನಗರದ ಸ್ಮಶಾನದಲ್ಲಿ ಸೀಮೆಎಣ್ಣೆಯ ಅಭಾವ ಎದುರಾಗಿದೆ. ಈ ಸ್ಮಶಾಶನದಲ್ಲಿ ಪ್ರತಿದಿನ 15 ಕ್ಕೂ ಹೆಚ್ಚು ಜನರ ಅಂತ್ಯಕ್ರಿಯೆ ನಡೆಯುತ್ತಿದೆ. ಒಂದು ಮೃತದೇಹ ಸುಡಲು ಕನಿಷ್ಟ 5 ಲೀಟರ್‌ ಸೀಮೆಎಣ್ಣೆ ಬೇಕು, ಆದರೆ, ಇದೀಗ ಸೀಮೆಎಣ್ಣೆಯ ಅಭಾವ ಎದುರಾಗಿದೆ.

ಕೊರೋನಾ ವಿರುದ್ಧ ಸಮರಕ್ಕೆ ಮತ್ತೊಂದು ಆಯುರ್ವೇದ ಔಷಧ; ವೈರಾನಾರ್ಮ್ ಬಿಡುಗಡೆ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!