ಹೆಲಿಕಾಪ್ಟರ್‌ ಹತ್ತಲೇ ಇಲ್ಲ ಸಿದ್ದೇಶ್ವರ ಶ್ರೀಗಳು: ಸರಳತೆಯ ಸಂತನ ಅಂಗಿಗಳಿಗೆ ಕಿಸೆಗಳೇ ಇರಲಿಲ್ಲ

ಹೆಲಿಕಾಪ್ಟರ್‌ ಹತ್ತಲೇ ಇಲ್ಲ ಸಿದ್ದೇಶ್ವರ ಶ್ರೀಗಳು: ಸರಳತೆಯ ಸಂತನ ಅಂಗಿಗಳಿಗೆ ಕಿಸೆಗಳೇ ಇರಲಿಲ್ಲ

Published : Jan 16, 2023, 10:11 AM IST

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪ್ರಕೃತಿಯ ಮೇಲೆ ಎಷ್ಟು ಪ್ರೀತಿಯನ್ನು ಇಟ್ಟಿದ್ದರೋ, ಅಷ್ಟೇ ಸರಳತೆಯ ಭಾವವನ್ನು ಹೊಂದಿದ್ದರು.

ಸರಳತೆಯ ಸಾಕಾರಮೂರ್ತಿ ಸಿದ್ದೇಶ್ವರ ಶ್ರೀಗಳು ಧರಿಸುತ್ತಿದ್ದ ಶರ್ಟ್‌ಗಳಿಗೆ ಕಿಸೆಗಳೇ ಇರಲಿಲ್ಲ. ಅವರು ಬ್ಯಾಂಕ್‌ ಅಕೌಂಟ್‌ ಹೊಂದಿರಲಿಲ್ಲ. ಅವರ ಪಾಸ್ ಬುಕ್‌ ಇರಲಿಲ್ಲ. ವಿಮಾನ ವ್ಯವಸ್ಥೆ ಮಾಡಿದ್ದರು ಕೂಡ ಅದನ್ನು ನಿರಾಕರಿಸಿದ್ದರು ಶ್ರೀಗಳು‌‌. ತುರ್ತು ಸಂಚಾರಕ್ಕೆ ಹೆಲಿಕಾಪ್ಟರ್‌ ನೀಡ್ತೀವಿ ಅಂದ್ರೂ ಒಪ್ಪಿರಲಿಲ್ಲ. ಅಮೆರಿಕಾಗೆ ಪ್ರವಚನಕ್ಕೆ ಹೋದ್ರೆ ಬರಿಗೈಲ್ಲೆ ವಾಪಸ್‌ ಬರುತ್ತಿದ್ದರು. ಅವರು ಇಂದು ನಮ್ಮೊಂದಿಗೆ ಇಲ್ಲ, ಆದರೆ ಅವರ ಆದರ್ಶಗಳು ಸದಾ ಜೀವಂತ ಇರಲಿವೆ.

ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್