ಹೆಲಿಕಾಪ್ಟರ್‌ ಹತ್ತಲೇ ಇಲ್ಲ ಸಿದ್ದೇಶ್ವರ ಶ್ರೀಗಳು: ಸರಳತೆಯ ಸಂತನ ಅಂಗಿಗಳಿಗೆ ಕಿಸೆಗಳೇ ಇರಲಿಲ್ಲ

ಹೆಲಿಕಾಪ್ಟರ್‌ ಹತ್ತಲೇ ಇಲ್ಲ ಸಿದ್ದೇಶ್ವರ ಶ್ರೀಗಳು: ಸರಳತೆಯ ಸಂತನ ಅಂಗಿಗಳಿಗೆ ಕಿಸೆಗಳೇ ಇರಲಿಲ್ಲ

Published : Jan 16, 2023, 10:11 AM IST

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪ್ರಕೃತಿಯ ಮೇಲೆ ಎಷ್ಟು ಪ್ರೀತಿಯನ್ನು ಇಟ್ಟಿದ್ದರೋ, ಅಷ್ಟೇ ಸರಳತೆಯ ಭಾವವನ್ನು ಹೊಂದಿದ್ದರು.

ಸರಳತೆಯ ಸಾಕಾರಮೂರ್ತಿ ಸಿದ್ದೇಶ್ವರ ಶ್ರೀಗಳು ಧರಿಸುತ್ತಿದ್ದ ಶರ್ಟ್‌ಗಳಿಗೆ ಕಿಸೆಗಳೇ ಇರಲಿಲ್ಲ. ಅವರು ಬ್ಯಾಂಕ್‌ ಅಕೌಂಟ್‌ ಹೊಂದಿರಲಿಲ್ಲ. ಅವರ ಪಾಸ್ ಬುಕ್‌ ಇರಲಿಲ್ಲ. ವಿಮಾನ ವ್ಯವಸ್ಥೆ ಮಾಡಿದ್ದರು ಕೂಡ ಅದನ್ನು ನಿರಾಕರಿಸಿದ್ದರು ಶ್ರೀಗಳು‌‌. ತುರ್ತು ಸಂಚಾರಕ್ಕೆ ಹೆಲಿಕಾಪ್ಟರ್‌ ನೀಡ್ತೀವಿ ಅಂದ್ರೂ ಒಪ್ಪಿರಲಿಲ್ಲ. ಅಮೆರಿಕಾಗೆ ಪ್ರವಚನಕ್ಕೆ ಹೋದ್ರೆ ಬರಿಗೈಲ್ಲೆ ವಾಪಸ್‌ ಬರುತ್ತಿದ್ದರು. ಅವರು ಇಂದು ನಮ್ಮೊಂದಿಗೆ ಇಲ್ಲ, ಆದರೆ ಅವರ ಆದರ್ಶಗಳು ಸದಾ ಜೀವಂತ ಇರಲಿವೆ.

ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?