ಹೆಲಿಕಾಪ್ಟರ್‌ ಹತ್ತಲೇ ಇಲ್ಲ ಸಿದ್ದೇಶ್ವರ ಶ್ರೀಗಳು: ಸರಳತೆಯ ಸಂತನ ಅಂಗಿಗಳಿಗೆ ಕಿಸೆಗಳೇ ಇರಲಿಲ್ಲ

ಹೆಲಿಕಾಪ್ಟರ್‌ ಹತ್ತಲೇ ಇಲ್ಲ ಸಿದ್ದೇಶ್ವರ ಶ್ರೀಗಳು: ಸರಳತೆಯ ಸಂತನ ಅಂಗಿಗಳಿಗೆ ಕಿಸೆಗಳೇ ಇರಲಿಲ್ಲ

Published : Jan 16, 2023, 10:11 AM IST

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪ್ರಕೃತಿಯ ಮೇಲೆ ಎಷ್ಟು ಪ್ರೀತಿಯನ್ನು ಇಟ್ಟಿದ್ದರೋ, ಅಷ್ಟೇ ಸರಳತೆಯ ಭಾವವನ್ನು ಹೊಂದಿದ್ದರು.

ಸರಳತೆಯ ಸಾಕಾರಮೂರ್ತಿ ಸಿದ್ದೇಶ್ವರ ಶ್ರೀಗಳು ಧರಿಸುತ್ತಿದ್ದ ಶರ್ಟ್‌ಗಳಿಗೆ ಕಿಸೆಗಳೇ ಇರಲಿಲ್ಲ. ಅವರು ಬ್ಯಾಂಕ್‌ ಅಕೌಂಟ್‌ ಹೊಂದಿರಲಿಲ್ಲ. ಅವರ ಪಾಸ್ ಬುಕ್‌ ಇರಲಿಲ್ಲ. ವಿಮಾನ ವ್ಯವಸ್ಥೆ ಮಾಡಿದ್ದರು ಕೂಡ ಅದನ್ನು ನಿರಾಕರಿಸಿದ್ದರು ಶ್ರೀಗಳು‌‌. ತುರ್ತು ಸಂಚಾರಕ್ಕೆ ಹೆಲಿಕಾಪ್ಟರ್‌ ನೀಡ್ತೀವಿ ಅಂದ್ರೂ ಒಪ್ಪಿರಲಿಲ್ಲ. ಅಮೆರಿಕಾಗೆ ಪ್ರವಚನಕ್ಕೆ ಹೋದ್ರೆ ಬರಿಗೈಲ್ಲೆ ವಾಪಸ್‌ ಬರುತ್ತಿದ್ದರು. ಅವರು ಇಂದು ನಮ್ಮೊಂದಿಗೆ ಇಲ್ಲ, ಆದರೆ ಅವರ ಆದರ್ಶಗಳು ಸದಾ ಜೀವಂತ ಇರಲಿವೆ.

ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್