ಹೆಲಿಕಾಪ್ಟರ್‌ ಹತ್ತಲೇ ಇಲ್ಲ ಸಿದ್ದೇಶ್ವರ ಶ್ರೀಗಳು: ಸರಳತೆಯ ಸಂತನ ಅಂಗಿಗಳಿಗೆ ಕಿಸೆಗಳೇ ಇರಲಿಲ್ಲ

ಹೆಲಿಕಾಪ್ಟರ್‌ ಹತ್ತಲೇ ಇಲ್ಲ ಸಿದ್ದೇಶ್ವರ ಶ್ರೀಗಳು: ಸರಳತೆಯ ಸಂತನ ಅಂಗಿಗಳಿಗೆ ಕಿಸೆಗಳೇ ಇರಲಿಲ್ಲ

Published : Jan 16, 2023, 10:11 AM IST

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪ್ರಕೃತಿಯ ಮೇಲೆ ಎಷ್ಟು ಪ್ರೀತಿಯನ್ನು ಇಟ್ಟಿದ್ದರೋ, ಅಷ್ಟೇ ಸರಳತೆಯ ಭಾವವನ್ನು ಹೊಂದಿದ್ದರು.

ಸರಳತೆಯ ಸಾಕಾರಮೂರ್ತಿ ಸಿದ್ದೇಶ್ವರ ಶ್ರೀಗಳು ಧರಿಸುತ್ತಿದ್ದ ಶರ್ಟ್‌ಗಳಿಗೆ ಕಿಸೆಗಳೇ ಇರಲಿಲ್ಲ. ಅವರು ಬ್ಯಾಂಕ್‌ ಅಕೌಂಟ್‌ ಹೊಂದಿರಲಿಲ್ಲ. ಅವರ ಪಾಸ್ ಬುಕ್‌ ಇರಲಿಲ್ಲ. ವಿಮಾನ ವ್ಯವಸ್ಥೆ ಮಾಡಿದ್ದರು ಕೂಡ ಅದನ್ನು ನಿರಾಕರಿಸಿದ್ದರು ಶ್ರೀಗಳು‌‌. ತುರ್ತು ಸಂಚಾರಕ್ಕೆ ಹೆಲಿಕಾಪ್ಟರ್‌ ನೀಡ್ತೀವಿ ಅಂದ್ರೂ ಒಪ್ಪಿರಲಿಲ್ಲ. ಅಮೆರಿಕಾಗೆ ಪ್ರವಚನಕ್ಕೆ ಹೋದ್ರೆ ಬರಿಗೈಲ್ಲೆ ವಾಪಸ್‌ ಬರುತ್ತಿದ್ದರು. ಅವರು ಇಂದು ನಮ್ಮೊಂದಿಗೆ ಇಲ್ಲ, ಆದರೆ ಅವರ ಆದರ್ಶಗಳು ಸದಾ ಜೀವಂತ ಇರಲಿವೆ.

ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!