ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆದಿದ್ದ ಸಿದ್ದೇಶ್ವರ ಶ್ರೀಗಳು

ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆದಿದ್ದ ಸಿದ್ದೇಶ್ವರ ಶ್ರೀಗಳು

Published : Jan 15, 2023, 10:14 AM IST

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿಯನ್ನು ತಡೆದಿದ್ದರು.

ವಿಜಯಪುರದ ಮುಳವಾಡದ ಐಬಿಯಲ್ಲಿ  ಶ್ರೀಗಳ ವಾಸ್ಥವ್ಯಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಊರ ದೇವಿ ಜಾತ್ರೆ ಇರುತ್ತಿತ್ತು. ಪ್ರಾಣಿ ಬಲಿಯನ್ನು ಕೊಡುತ್ತಿದ್ದರು. ಈ ಸಂದರ್ಭದಲ್ಲಿ ಪೂಜ್ಯರು  ಹೀಗೆ ಪ್ರಾಣಿ ಹಿಂಸೆ ಮಾಡಬಾರದು, ಇದು ಮಹಾ ಪಾಪ ಎಂದು ಹೇಳಿದ್ದರು. ಮನುಷ್ಯರನ್ನು ಹಿಂಸೆ ಮಾಡಿದಾಗ ಹೇಗೆ ದುಃಖವಾಗುತ್ತದೆಯೋ ಹಾಗೇ ಪ್ರಾಣಿ ಹಿಂಸೆಯನ್ನು ಮಾಡುವುದು ಸರಿ ಅಲ್ಲ. ಹಿಂಸಾ ಮಾರ್ಗವನ್ನು ತ್ಯಾಗ ಮಾಡಬೇಕು ಎಂದು ಹೇಳಿದರು. ಅವರು ಹೇಳಿದ್ದನ್ನು ಕೇಳಿ ಅಲ್ಲಿನ ಜನರು ಅಹಿಂಸಾ ಮಾರ್ಗವನ್ನು ಬಿಟ್ಟರು. ಮಾತಿನಿಂದಲೂ ಕೂಡಾ ಹಿಂಸೆ ಆಗಬಾರದೆಂದು ಶ್ರೀಗಳು ಹೇಳಿದರು. ಹಾಗೆ ಕೆಟ್ಟ ದೃಷ್ಟಿಯಿಂದಲೂ ಕೂಡಾ ನೋಡಬಾರದೆಂದು ಹೇಳಿದ್ದರು.

ಮಕರ ಸಂಕ್ರಾಂತಿಯಂದು ಎಳ್ಳು ಬೆಲ್ಲದ ಪ್ರಾಮುಖ್ಯತೆ ಏನು?

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್