ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆದಿದ್ದ ಸಿದ್ದೇಶ್ವರ ಶ್ರೀಗಳು

ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆದಿದ್ದ ಸಿದ್ದೇಶ್ವರ ಶ್ರೀಗಳು

Published : Jan 15, 2023, 10:14 AM IST

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿಯನ್ನು ತಡೆದಿದ್ದರು.

ವಿಜಯಪುರದ ಮುಳವಾಡದ ಐಬಿಯಲ್ಲಿ  ಶ್ರೀಗಳ ವಾಸ್ಥವ್ಯಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಊರ ದೇವಿ ಜಾತ್ರೆ ಇರುತ್ತಿತ್ತು. ಪ್ರಾಣಿ ಬಲಿಯನ್ನು ಕೊಡುತ್ತಿದ್ದರು. ಈ ಸಂದರ್ಭದಲ್ಲಿ ಪೂಜ್ಯರು  ಹೀಗೆ ಪ್ರಾಣಿ ಹಿಂಸೆ ಮಾಡಬಾರದು, ಇದು ಮಹಾ ಪಾಪ ಎಂದು ಹೇಳಿದ್ದರು. ಮನುಷ್ಯರನ್ನು ಹಿಂಸೆ ಮಾಡಿದಾಗ ಹೇಗೆ ದುಃಖವಾಗುತ್ತದೆಯೋ ಹಾಗೇ ಪ್ರಾಣಿ ಹಿಂಸೆಯನ್ನು ಮಾಡುವುದು ಸರಿ ಅಲ್ಲ. ಹಿಂಸಾ ಮಾರ್ಗವನ್ನು ತ್ಯಾಗ ಮಾಡಬೇಕು ಎಂದು ಹೇಳಿದರು. ಅವರು ಹೇಳಿದ್ದನ್ನು ಕೇಳಿ ಅಲ್ಲಿನ ಜನರು ಅಹಿಂಸಾ ಮಾರ್ಗವನ್ನು ಬಿಟ್ಟರು. ಮಾತಿನಿಂದಲೂ ಕೂಡಾ ಹಿಂಸೆ ಆಗಬಾರದೆಂದು ಶ್ರೀಗಳು ಹೇಳಿದರು. ಹಾಗೆ ಕೆಟ್ಟ ದೃಷ್ಟಿಯಿಂದಲೂ ಕೂಡಾ ನೋಡಬಾರದೆಂದು ಹೇಳಿದ್ದರು.

ಮಕರ ಸಂಕ್ರಾಂತಿಯಂದು ಎಳ್ಳು ಬೆಲ್ಲದ ಪ್ರಾಮುಖ್ಯತೆ ಏನು?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!