ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆದಿದ್ದ ಸಿದ್ದೇಶ್ವರ ಶ್ರೀಗಳು

ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆದಿದ್ದ ಸಿದ್ದೇಶ್ವರ ಶ್ರೀಗಳು

Published : Jan 15, 2023, 10:14 AM IST

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿಯನ್ನು ತಡೆದಿದ್ದರು.

ವಿಜಯಪುರದ ಮುಳವಾಡದ ಐಬಿಯಲ್ಲಿ  ಶ್ರೀಗಳ ವಾಸ್ಥವ್ಯಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಊರ ದೇವಿ ಜಾತ್ರೆ ಇರುತ್ತಿತ್ತು. ಪ್ರಾಣಿ ಬಲಿಯನ್ನು ಕೊಡುತ್ತಿದ್ದರು. ಈ ಸಂದರ್ಭದಲ್ಲಿ ಪೂಜ್ಯರು  ಹೀಗೆ ಪ್ರಾಣಿ ಹಿಂಸೆ ಮಾಡಬಾರದು, ಇದು ಮಹಾ ಪಾಪ ಎಂದು ಹೇಳಿದ್ದರು. ಮನುಷ್ಯರನ್ನು ಹಿಂಸೆ ಮಾಡಿದಾಗ ಹೇಗೆ ದುಃಖವಾಗುತ್ತದೆಯೋ ಹಾಗೇ ಪ್ರಾಣಿ ಹಿಂಸೆಯನ್ನು ಮಾಡುವುದು ಸರಿ ಅಲ್ಲ. ಹಿಂಸಾ ಮಾರ್ಗವನ್ನು ತ್ಯಾಗ ಮಾಡಬೇಕು ಎಂದು ಹೇಳಿದರು. ಅವರು ಹೇಳಿದ್ದನ್ನು ಕೇಳಿ ಅಲ್ಲಿನ ಜನರು ಅಹಿಂಸಾ ಮಾರ್ಗವನ್ನು ಬಿಟ್ಟರು. ಮಾತಿನಿಂದಲೂ ಕೂಡಾ ಹಿಂಸೆ ಆಗಬಾರದೆಂದು ಶ್ರೀಗಳು ಹೇಳಿದರು. ಹಾಗೆ ಕೆಟ್ಟ ದೃಷ್ಟಿಯಿಂದಲೂ ಕೂಡಾ ನೋಡಬಾರದೆಂದು ಹೇಳಿದ್ದರು.

ಮಕರ ಸಂಕ್ರಾಂತಿಯಂದು ಎಳ್ಳು ಬೆಲ್ಲದ ಪ್ರಾಮುಖ್ಯತೆ ಏನು?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!