Siddaramaiah: ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್‌: ಸಿಎಂ

Siddaramaiah: ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್‌: ಸಿಎಂ

Published : Apr 29, 2024, 10:36 AM ISTUpdated : Apr 29, 2024, 10:37 AM IST

ಸಂಸದ ಶ್ರೀನಿವಾಸ ಪ್ರಸಾದ್ ದಲಿತ ದಮನಿತರ ಪರವಾದ ದಿಟ್ಟ ದನಿ
ಸಾಮಾಜಿಕ ನ್ಯಾಯದ ಪರ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆ
ನಾವು ಬೇರೆ ಪಕ್ಷದಲ್ಲಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವಿತ್ತು
ಟ್ವೀಟ್ ಮೂಲಕ ಶ್ರೀನಿವಾಸ ಪ್ರಸಾದ್‌ ಕುಟುಂಬಕ್ಕೆ ಸಿಎಂ ಸಂತಾಪ

ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ(Condolences) ಸೂಚಿಸಿದ್ದಾರೆ. ಶ್ರೀನಿವಾಸ ಪ್ರಸಾದ್(Srinivasa Prasad) ಸಾವು ಆಘಾತಕ್ಕೀಡು ಮಾಡಿದೆ. ದಲಿತ ದಮನಿತರ ಪರವಾಗಿ ಅವರು ಇದ್ದರು. ಅಸಮಾನತೆ ವಿರುದ್ಧ ಹೋರಾಟ ಮಾಡಿದ್ರು. ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ರು. ಕಾಂಗ್ರೆಸ್(Congress) ನೇತಾರರಾಗಿ ಕೆಲಸ ಮಾಡಿದ್ರು. ಪ್ರಗತಿಪರ ಚಿಂತನೆಯ ರಾಜಕೀಯ ನಾಯಕರಾಗಿದ್ರು ಎಂದು ಹೇಳುವ ಮೂಲಕ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಸಿಎಂ(Siddaramaiah) ಕಂಬನಿ ಮಿಡಿದಿದ್ದಾರೆ. ಇತ್ತೀಚೆಗೆ ಭೇಟಿಯಾಗಿ ಹಳೆಯ ನೆನಪು ಮೆಲುಕು ಹಾಕಿದ್ದೆವು. ಶ್ರೀನಿವಾದ್‌ ಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸಾಯುವ ಮುನ್ನ ಕೊನೆಯದಾಗಿ ಪೇಪರ್‌ನಲ್ಲಿ ಬರೆದು ಕುಟುಂಬಸ್ಥರ ಬಳಿ ಶ್ರೀನಿವಾಸ್‌ ಪ್ರಸಾದ್‌ ಕೇಳಿದ್ದೇನು ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more