Siddaramaiah: ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್‌: ಸಿಎಂ

Siddaramaiah: ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್‌: ಸಿಎಂ

Published : Apr 29, 2024, 10:36 AM ISTUpdated : Apr 29, 2024, 10:37 AM IST

ಸಂಸದ ಶ್ರೀನಿವಾಸ ಪ್ರಸಾದ್ ದಲಿತ ದಮನಿತರ ಪರವಾದ ದಿಟ್ಟ ದನಿ
ಸಾಮಾಜಿಕ ನ್ಯಾಯದ ಪರ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆ
ನಾವು ಬೇರೆ ಪಕ್ಷದಲ್ಲಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವಿತ್ತು
ಟ್ವೀಟ್ ಮೂಲಕ ಶ್ರೀನಿವಾಸ ಪ್ರಸಾದ್‌ ಕುಟುಂಬಕ್ಕೆ ಸಿಎಂ ಸಂತಾಪ

ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ(Condolences) ಸೂಚಿಸಿದ್ದಾರೆ. ಶ್ರೀನಿವಾಸ ಪ್ರಸಾದ್(Srinivasa Prasad) ಸಾವು ಆಘಾತಕ್ಕೀಡು ಮಾಡಿದೆ. ದಲಿತ ದಮನಿತರ ಪರವಾಗಿ ಅವರು ಇದ್ದರು. ಅಸಮಾನತೆ ವಿರುದ್ಧ ಹೋರಾಟ ಮಾಡಿದ್ರು. ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ರು. ಕಾಂಗ್ರೆಸ್(Congress) ನೇತಾರರಾಗಿ ಕೆಲಸ ಮಾಡಿದ್ರು. ಪ್ರಗತಿಪರ ಚಿಂತನೆಯ ರಾಜಕೀಯ ನಾಯಕರಾಗಿದ್ರು ಎಂದು ಹೇಳುವ ಮೂಲಕ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಸಿಎಂ(Siddaramaiah) ಕಂಬನಿ ಮಿಡಿದಿದ್ದಾರೆ. ಇತ್ತೀಚೆಗೆ ಭೇಟಿಯಾಗಿ ಹಳೆಯ ನೆನಪು ಮೆಲುಕು ಹಾಕಿದ್ದೆವು. ಶ್ರೀನಿವಾದ್‌ ಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸಾಯುವ ಮುನ್ನ ಕೊನೆಯದಾಗಿ ಪೇಪರ್‌ನಲ್ಲಿ ಬರೆದು ಕುಟುಂಬಸ್ಥರ ಬಳಿ ಶ್ರೀನಿವಾಸ್‌ ಪ್ರಸಾದ್‌ ಕೇಳಿದ್ದೇನು ?

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more