Siddaramaiah: ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್‌: ಸಿಎಂ

Siddaramaiah: ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್‌: ಸಿಎಂ

Published : Apr 29, 2024, 10:36 AM ISTUpdated : Apr 29, 2024, 10:37 AM IST

ಸಂಸದ ಶ್ರೀನಿವಾಸ ಪ್ರಸಾದ್ ದಲಿತ ದಮನಿತರ ಪರವಾದ ದಿಟ್ಟ ದನಿ
ಸಾಮಾಜಿಕ ನ್ಯಾಯದ ಪರ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆ
ನಾವು ಬೇರೆ ಪಕ್ಷದಲ್ಲಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವಿತ್ತು
ಟ್ವೀಟ್ ಮೂಲಕ ಶ್ರೀನಿವಾಸ ಪ್ರಸಾದ್‌ ಕುಟುಂಬಕ್ಕೆ ಸಿಎಂ ಸಂತಾಪ

ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ(Condolences) ಸೂಚಿಸಿದ್ದಾರೆ. ಶ್ರೀನಿವಾಸ ಪ್ರಸಾದ್(Srinivasa Prasad) ಸಾವು ಆಘಾತಕ್ಕೀಡು ಮಾಡಿದೆ. ದಲಿತ ದಮನಿತರ ಪರವಾಗಿ ಅವರು ಇದ್ದರು. ಅಸಮಾನತೆ ವಿರುದ್ಧ ಹೋರಾಟ ಮಾಡಿದ್ರು. ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ರು. ಕಾಂಗ್ರೆಸ್(Congress) ನೇತಾರರಾಗಿ ಕೆಲಸ ಮಾಡಿದ್ರು. ಪ್ರಗತಿಪರ ಚಿಂತನೆಯ ರಾಜಕೀಯ ನಾಯಕರಾಗಿದ್ರು ಎಂದು ಹೇಳುವ ಮೂಲಕ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಸಿಎಂ(Siddaramaiah) ಕಂಬನಿ ಮಿಡಿದಿದ್ದಾರೆ. ಇತ್ತೀಚೆಗೆ ಭೇಟಿಯಾಗಿ ಹಳೆಯ ನೆನಪು ಮೆಲುಕು ಹಾಕಿದ್ದೆವು. ಶ್ರೀನಿವಾದ್‌ ಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸಾಯುವ ಮುನ್ನ ಕೊನೆಯದಾಗಿ ಪೇಪರ್‌ನಲ್ಲಿ ಬರೆದು ಕುಟುಂಬಸ್ಥರ ಬಳಿ ಶ್ರೀನಿವಾಸ್‌ ಪ್ರಸಾದ್‌ ಕೇಳಿದ್ದೇನು ?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more