ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ, ಡಿಸಿಎಂ ಸಂತಾಪ: ಇವರ ನಿಧನ ಕಲಾ ಲೋಕಕ್ಕೆ ತುಂಬಲಾರದ ನಷ್ಟ-ಡಿಸಿಎಂ

ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ, ಡಿಸಿಎಂ ಸಂತಾಪ: ಇವರ ನಿಧನ ಕಲಾ ಲೋಕಕ್ಕೆ ತುಂಬಲಾರದ ನಷ್ಟ-ಡಿಸಿಎಂ

Published : Jul 12, 2024, 10:52 AM ISTUpdated : Jul 12, 2024, 10:19 AM IST

ಅಪರ್ಣಾ ನಿಧನ ಸುದ್ದಿ ಕೇಳಿ ನೋವಾಯ್ತು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್‌ ಮಾಡಿ ಸಿಎಂ ಸಂತಾಪ ಸೂಚಿಸಿದ್ದಾರೆ. 
 

ನಿರೂಪಕಿ ಅಪರ್ಣಾ(Actress Aparna) ನಿಧನಕ್ಕೆ ಸಿಎಂ ಸಿದ್ದರಾಮಯ್ಯ(Siddaramaiah) ಸಂತಾಪ (Condolence) ಸೂಚಿಸಿದ್ದಾರೆ. ಅಪರ್ಣಾ ನಿಧನದ ಸುದ್ದಿ ಕೇಳಿ ನೋವಾಯ್ತು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಅಪರ್ಣಾ ನಿಧನ ಕಲಾ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಕಂಬನಿ ಮಿಡಿದಿದ್ದಾರೆ. ಅಪರ್ಣಾ ನಿಧನಕ್ಕೆ ಬಿವೈ ವಿಜಯೇಂದ್ರ, ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Aparna Died: ಅಪರ್ಣಾ ಬನಶಂಕರಿ ನಿವಾಸದಲ್ಲಿ ನೀರವಮೌನ: ಮಧ್ಯಾಹ್ನ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more