ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ವಿಚಾರ: ಸಿಎಂ, ಡಿಸಿಎಂ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌

ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ವಿಚಾರ: ಸಿಎಂ, ಡಿಸಿಎಂ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌

Published : Jun 01, 2024, 11:24 AM ISTUpdated : Jun 01, 2024, 11:25 AM IST

ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​
ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರದರ್ಶನ
2023, ಮೇ 5ರಂದು  ಜಾಹೀರಾತು ನೀಡಿದ್ದ ಕಾಂಗ್ರೆಸ್
 

ಕಾಂಗ್ರೆಸ್ (Congress)ವಿರುದ್ಧ ಬಿಜೆಪಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ(Defamation Case)ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ಗೆ(DK Shivakumar) ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಜೆಪಿಯ(BJP) ಕೇಶವ್ ಪ್ರಸಾದ್ ಮೊಕದ್ದಮೆ ದಾಖಲಿಸಿದ್ರು. ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ನೀಡಲಾಗಿತ್ತು. ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್(Summons)​ ನೀಡಿದ್ದು, ಇಂದು ಕೋರ್ಟ್‌ಗೆ ಸಿಎಂ, ಡಿಸಿಎಂ ಹಾಜರಾಗಬೇಕಿದೆ. ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರದರ್ಶನವನ್ನು ಮಾಡಿ, 2023, ಮೇ 5ರಂದು ಕಾಂಗ್ರೆಸ್‌  ಜಾಹೀರಾತು ನೀಡಿತ್ತು. 42ನೇ ಎಸಿಎಂಎಂ ಕೋರ್ಟ್​ ಮುಂದೆ ಸಿಎಂ , ಡಿಸಿಎಂ ಹಾಜರಾಗಬೇಕಿದೆ.

ಇದನ್ನೂ ವೀಕ್ಷಿಸಿ:  ಎಸ್ಐಟಿ ಅಧಿಕಾರಿಗಳ ವಿಚಾರಣೆ ಹೇಗಿರಲಿದೆ..? ಪ್ರಜ್ವಲ್‌ ರೇವಣ್ಣಗೆ ಎಸ್ಐಟಿ ಕೇಳುವ ಪ್ರಶ್ನೆಗಳೇನು ?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more