ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ವಿಚಾರ: ಸಿಎಂ, ಡಿಸಿಎಂ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌

ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ವಿಚಾರ: ಸಿಎಂ, ಡಿಸಿಎಂ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌

Published : Jun 01, 2024, 11:24 AM ISTUpdated : Jun 01, 2024, 11:25 AM IST

ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​
ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರದರ್ಶನ
2023, ಮೇ 5ರಂದು  ಜಾಹೀರಾತು ನೀಡಿದ್ದ ಕಾಂಗ್ರೆಸ್
 

ಕಾಂಗ್ರೆಸ್ (Congress)ವಿರುದ್ಧ ಬಿಜೆಪಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ(Defamation Case)ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ಗೆ(DK Shivakumar) ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಜೆಪಿಯ(BJP) ಕೇಶವ್ ಪ್ರಸಾದ್ ಮೊಕದ್ದಮೆ ದಾಖಲಿಸಿದ್ರು. ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ನೀಡಲಾಗಿತ್ತು. ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್(Summons)​ ನೀಡಿದ್ದು, ಇಂದು ಕೋರ್ಟ್‌ಗೆ ಸಿಎಂ, ಡಿಸಿಎಂ ಹಾಜರಾಗಬೇಕಿದೆ. ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರದರ್ಶನವನ್ನು ಮಾಡಿ, 2023, ಮೇ 5ರಂದು ಕಾಂಗ್ರೆಸ್‌  ಜಾಹೀರಾತು ನೀಡಿತ್ತು. 42ನೇ ಎಸಿಎಂಎಂ ಕೋರ್ಟ್​ ಮುಂದೆ ಸಿಎಂ , ಡಿಸಿಎಂ ಹಾಜರಾಗಬೇಕಿದೆ.

ಇದನ್ನೂ ವೀಕ್ಷಿಸಿ:  ಎಸ್ಐಟಿ ಅಧಿಕಾರಿಗಳ ವಿಚಾರಣೆ ಹೇಗಿರಲಿದೆ..? ಪ್ರಜ್ವಲ್‌ ರೇವಣ್ಣಗೆ ಎಸ್ಐಟಿ ಕೇಳುವ ಪ್ರಶ್ನೆಗಳೇನು ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more