ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ವಿಚಾರ: ಸಿಎಂ, ಡಿಸಿಎಂ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌

ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ವಿಚಾರ: ಸಿಎಂ, ಡಿಸಿಎಂ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌

Published : Jun 01, 2024, 11:24 AM ISTUpdated : Jun 01, 2024, 11:25 AM IST

ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​
ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರದರ್ಶನ
2023, ಮೇ 5ರಂದು  ಜಾಹೀರಾತು ನೀಡಿದ್ದ ಕಾಂಗ್ರೆಸ್
 

ಕಾಂಗ್ರೆಸ್ (Congress)ವಿರುದ್ಧ ಬಿಜೆಪಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ(Defamation Case)ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ಗೆ(DK Shivakumar) ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಜೆಪಿಯ(BJP) ಕೇಶವ್ ಪ್ರಸಾದ್ ಮೊಕದ್ದಮೆ ದಾಖಲಿಸಿದ್ರು. ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ನೀಡಲಾಗಿತ್ತು. ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್(Summons)​ ನೀಡಿದ್ದು, ಇಂದು ಕೋರ್ಟ್‌ಗೆ ಸಿಎಂ, ಡಿಸಿಎಂ ಹಾಜರಾಗಬೇಕಿದೆ. ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರದರ್ಶನವನ್ನು ಮಾಡಿ, 2023, ಮೇ 5ರಂದು ಕಾಂಗ್ರೆಸ್‌  ಜಾಹೀರಾತು ನೀಡಿತ್ತು. 42ನೇ ಎಸಿಎಂಎಂ ಕೋರ್ಟ್​ ಮುಂದೆ ಸಿಎಂ , ಡಿಸಿಎಂ ಹಾಜರಾಗಬೇಕಿದೆ.

ಇದನ್ನೂ ವೀಕ್ಷಿಸಿ:  ಎಸ್ಐಟಿ ಅಧಿಕಾರಿಗಳ ವಿಚಾರಣೆ ಹೇಗಿರಲಿದೆ..? ಪ್ರಜ್ವಲ್‌ ರೇವಣ್ಣಗೆ ಎಸ್ಐಟಿ ಕೇಳುವ ಪ್ರಶ್ನೆಗಳೇನು ?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more