ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ವಿಚಾರ: ಸಿಎಂ, ಡಿಸಿಎಂ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌

ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ವಿಚಾರ: ಸಿಎಂ, ಡಿಸಿಎಂ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌

Published : Jun 01, 2024, 11:24 AM ISTUpdated : Jun 01, 2024, 11:25 AM IST

ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​
ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರದರ್ಶನ
2023, ಮೇ 5ರಂದು  ಜಾಹೀರಾತು ನೀಡಿದ್ದ ಕಾಂಗ್ರೆಸ್
 

ಕಾಂಗ್ರೆಸ್ (Congress)ವಿರುದ್ಧ ಬಿಜೆಪಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ(Defamation Case)ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ಗೆ(DK Shivakumar) ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಜೆಪಿಯ(BJP) ಕೇಶವ್ ಪ್ರಸಾದ್ ಮೊಕದ್ದಮೆ ದಾಖಲಿಸಿದ್ರು. ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ನೀಡಲಾಗಿತ್ತು. ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್(Summons)​ ನೀಡಿದ್ದು, ಇಂದು ಕೋರ್ಟ್‌ಗೆ ಸಿಎಂ, ಡಿಸಿಎಂ ಹಾಜರಾಗಬೇಕಿದೆ. ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರದರ್ಶನವನ್ನು ಮಾಡಿ, 2023, ಮೇ 5ರಂದು ಕಾಂಗ್ರೆಸ್‌  ಜಾಹೀರಾತು ನೀಡಿತ್ತು. 42ನೇ ಎಸಿಎಂಎಂ ಕೋರ್ಟ್​ ಮುಂದೆ ಸಿಎಂ , ಡಿಸಿಎಂ ಹಾಜರಾಗಬೇಕಿದೆ.

ಇದನ್ನೂ ವೀಕ್ಷಿಸಿ:  ಎಸ್ಐಟಿ ಅಧಿಕಾರಿಗಳ ವಿಚಾರಣೆ ಹೇಗಿರಲಿದೆ..? ಪ್ರಜ್ವಲ್‌ ರೇವಣ್ಣಗೆ ಎಸ್ಐಟಿ ಕೇಳುವ ಪ್ರಶ್ನೆಗಳೇನು ?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more