Siddaramaiah: ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Jan 29, 2024, 2:04 PM IST

ಮಂಡ್ಯದ ಕೆರಗೋಡು ಹನುಮ ದಂಗಲ್‌ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಕಿಡಿಕಾರಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ವಿವಾದವನ್ನು ಹುಟ್ಟುಹಾಕುತ್ತಿದ್ದಾರೆ. ರಾಷ್ಟ್ರಧ್ವಜ(National flag) ಅಥವಾ ಕನ್ನಡ ಬಾವುಟ ಹಾರಿಸಲು ಅನುಮತಿ ಪಡೆಯಲಾಗಿತ್ತು. Iam A Hindu, ಐ ಲವ್‌ ಆಲ್‌ ಪೀಪಲ್. ಚುನಾವಣೆಗಾಗಿ ಬಿಜೆಪಿಯವರು(BJP) ಹೀಗೆಲ್ಲಾ ಮಾಡುತ್ತಿದ್ದಾರೆ. ಪಂಚಾಯಿತಿಯವರು ಏನು ಅನುಮತಿ ಕೊಟ್ಟಿದ್ದರು ಅದರ ಪ್ರಕಾರ ನಡೆದುಕೊಂಡಿದ್ರೆ, ಜಿಲ್ಲಾಡಳಿತ ಎಂಟ್ರಿ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Janardhana Reddy: ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿ ಘರ್‌ವಾಸ್ಸಿ ಸೂಚನೆ ಕೊಟ್ರಾ ಜನಾರ್ದನ ರೆಡ್ಡಿ ?