Siddaramaiah: ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Siddaramaiah: ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Published : Jan 29, 2024, 02:04 PM IST

ರಾಷ್ಟ್ರಧ್ವಜ ಅಥವಾ ಕನ್ನಡ ಬಾವುಟ ಹಾರಿಸಲು ಅನುಮತಿ ಪಡೆಯಲಾಗಿತ್ತು. ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯದ ಕೆರಗೋಡು ಹನುಮ ದಂಗಲ್‌ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಕಿಡಿಕಾರಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ವಿವಾದವನ್ನು ಹುಟ್ಟುಹಾಕುತ್ತಿದ್ದಾರೆ. ರಾಷ್ಟ್ರಧ್ವಜ(National flag) ಅಥವಾ ಕನ್ನಡ ಬಾವುಟ ಹಾರಿಸಲು ಅನುಮತಿ ಪಡೆಯಲಾಗಿತ್ತು. Iam A Hindu, ಐ ಲವ್‌ ಆಲ್‌ ಪೀಪಲ್. ಚುನಾವಣೆಗಾಗಿ ಬಿಜೆಪಿಯವರು(BJP) ಹೀಗೆಲ್ಲಾ ಮಾಡುತ್ತಿದ್ದಾರೆ. ಪಂಚಾಯಿತಿಯವರು ಏನು ಅನುಮತಿ ಕೊಟ್ಟಿದ್ದರು ಅದರ ಪ್ರಕಾರ ನಡೆದುಕೊಂಡಿದ್ರೆ, ಜಿಲ್ಲಾಡಳಿತ ಎಂಟ್ರಿ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Janardhana Reddy: ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿ ಘರ್‌ವಾಸ್ಸಿ ಸೂಚನೆ ಕೊಟ್ರಾ ಜನಾರ್ದನ ರೆಡ್ಡಿ ?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more