Siddaramaiah: ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Siddaramaiah: ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Published : Jan 29, 2024, 02:04 PM IST

ರಾಷ್ಟ್ರಧ್ವಜ ಅಥವಾ ಕನ್ನಡ ಬಾವುಟ ಹಾರಿಸಲು ಅನುಮತಿ ಪಡೆಯಲಾಗಿತ್ತು. ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯದ ಕೆರಗೋಡು ಹನುಮ ದಂಗಲ್‌ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಕಿಡಿಕಾರಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ವಿವಾದವನ್ನು ಹುಟ್ಟುಹಾಕುತ್ತಿದ್ದಾರೆ. ರಾಷ್ಟ್ರಧ್ವಜ(National flag) ಅಥವಾ ಕನ್ನಡ ಬಾವುಟ ಹಾರಿಸಲು ಅನುಮತಿ ಪಡೆಯಲಾಗಿತ್ತು. Iam A Hindu, ಐ ಲವ್‌ ಆಲ್‌ ಪೀಪಲ್. ಚುನಾವಣೆಗಾಗಿ ಬಿಜೆಪಿಯವರು(BJP) ಹೀಗೆಲ್ಲಾ ಮಾಡುತ್ತಿದ್ದಾರೆ. ಪಂಚಾಯಿತಿಯವರು ಏನು ಅನುಮತಿ ಕೊಟ್ಟಿದ್ದರು ಅದರ ಪ್ರಕಾರ ನಡೆದುಕೊಂಡಿದ್ರೆ, ಜಿಲ್ಲಾಡಳಿತ ಎಂಟ್ರಿ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Janardhana Reddy: ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿ ಘರ್‌ವಾಸ್ಸಿ ಸೂಚನೆ ಕೊಟ್ರಾ ಜನಾರ್ದನ ರೆಡ್ಡಿ ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more