ವಿ. ಸೋಮಣ್ಣ ಸಚಿವನಾಗಲು ನಾಲಾಯಕ್: ಸಿದ್ದರಾಮಯ್ಯ ಕಿಡಿ

ವಿ. ಸೋಮಣ್ಣ ಸಚಿವನಾಗಲು ನಾಲಾಯಕ್: ಸಿದ್ದರಾಮಯ್ಯ ಕಿಡಿ

Published : Oct 23, 2022, 05:40 PM IST

ಸಚಿವ ವಿ. ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿ. ಸೋಮಣ್ಣ ಸಚಿವರಾಗಲು ನಾಲಾಯಕ್ ಎಂದಿದ್ದಾರೆ.

ಕಪಾಳಮೋಕ್ಷ ಪ್ರಕರಣ ಕುರಿತು ದಾವಣಗೆರೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ , ಮಹಿಳೆಯ ಮೇಲೆ ಕೈ ಮಾಡಿದ್ದು ಅವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಹಾಗಾಗಿ ಅವರು ಸಚಿವರಾಗಲು ನಾಲಾಯಕ್ ಎಂದಿದ್ದಾರೆ. ಹಂಗಳ ಗ್ರಾಮದಲ್ಲಿ ನಡೆದ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರಿಗೆ ಸಚಿವ ವಿ ಸೋಮಣ್ಣ ಕಪಾಳಮೋಕ್ಷ ಮಾಡಿದ್ದರು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ವಿರಾಟ್ ಕಿಂಗ್ ಕೊಹ್ಲಿ ಚಾಂಪಿಯನ್ ಆಟ; ಪಾಕ್ ಸದೆ ಬಡಿದ ಟೀಂ ಇಂಡಿಯಾ
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more