ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

Published : Jun 17, 2024, 04:21 PM ISTUpdated : Jun 17, 2024, 04:22 PM IST

ಕಚ್ಚಾತೈಲದ ಬೆಲೆ ಕಡಿಮೆ ಇದ್ರು, ತೈಲ ಬೆಲೆ ಏರಿಸಿದ್ರು. ಬಿಜೆಪಿಯವರು ಕೇಂದ್ರ ಸರ್ಕಾರದ ಪ್ರತಿಭಟನೆ ಮಾಡಬೇಕು ಎಂದು ಸಿಎಂ ಕಿಡಿಕಾರಿದ್ದಾರೆ.
 

ಪ್ರಧಾನಿ ಮೋದಿ ತೈಲ ದರ ಇಳಿಕೆ ಮಾಡ್ತೇವೆ ಎಂದಿದ್ರು, ಆದರೆ ಇಳಿಕೆ ಮಾಡಿಲ್ಲ. 72 ರೂ. ಇದ್ದ ಪೆಟ್ರೋಲ್​ 104 ರೂ. ಮಾಡಿದ್ದಾರೆ. 58 ರೂ. ಇದ್ದ ಡೀಸೆಲ್​ ಬೆಲೆ 98 ರೂ. ಮಾಡಿದ್ದು ಮೋದಿ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಚ್ಚಾ ತೈಲದ ಬೆಲೆ ಈಗ 85.32 ಡಾಲರ್​ ಇದೆ. ಮನಮೋಹನ್​ ಸಿಂಗ್​ ಕಾಲದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾದರೆ. ಸ್ಥಳೀಯವಾಗಿಯೂ ತೈಲ ಬೆಲೆ ಏರಿಕೆಯಾಗುತ್ತೆ ಎಂದು ಸಿಎಂ ಹೇಳಿದರು. ಕಚ್ಚಾತೈಲದ ಬೆಲೆ ಕಡಿಮೆ ಇದ್ರು, ತೈಲ ಬೆಲೆ ಏರಿಸಿದ್ರು. ಬಿಜೆಪಿಯವರು(BJP) ಯಾರ ವಿರುದ್ಧ ಪ್ರತಿಭಟನೆ(Protest) ಮಾಡಬೇಕು? ಮನಮೋಹನ್​ ಸಿಂಗ್ ಕಾಲದಲ್ಲಿ ಗ್ಯಾಸ್​ 410 ರೂ. ಇತ್ತು. ಮೋದಿ ಕಾಲದಲ್ಲಿ ಗ್ಯಾಸ್​ ಬೆಲೆ 805 ರೂ. ಆಗಿದೆ. GSTಯಿಂದ ತೆರಿಗೆ ಹೆಚ್ಚಿಸುವ ಸ್ವಾತಂತ್ರ್ಯ ಕಡಿಮೆ, ಸ್ಟ್ಯಾಂಪ್​ ಡ್ಯೂಟಿ, ಇಂಧನ, ಮೋಟಾರ್​ ಟ್ಯಾಕ್ಸ್​ ಸಂಗ್ರಹಿಸಬಹುದು. ಬಿಜೆಪಿ - ಜೆಡಿಎಸ್(JDS) ಪೆಟ್ರೋಲ್ ಡೀಸೆಲ್ ಬೆಲೆ ಎರಿಕೆ ಮಾಡಿದ್ದಾರೆ ಎಂದು ಪ್ರತಿಭಟನೆ ಮಾಡ್ತಿದ್ದಾರೆ. ಪೆಟ್ರೋಲ್ ಮೇಲೆ 3 ರೂಪಾಯಿ ಡಿಸೇಲ್ 3 ರೂಪಾಯಿ ಜಾಸ್ತಿ(petrol diesel price) ಮಾಡಿದ್ದೇವೆ. ಇವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯ ಸರ್ಕಾರದ ವಿರುದ್ಧ ಅಲ್ಲ ಕೇಂದ್ರ ಸರ್ಕಾರದ ವಿರುದ್ಧ ಎಂದು ಸಿಎಂ ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ:  Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more