ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

Published : Jun 17, 2024, 04:21 PM ISTUpdated : Jun 17, 2024, 04:22 PM IST

ಕಚ್ಚಾತೈಲದ ಬೆಲೆ ಕಡಿಮೆ ಇದ್ರು, ತೈಲ ಬೆಲೆ ಏರಿಸಿದ್ರು. ಬಿಜೆಪಿಯವರು ಕೇಂದ್ರ ಸರ್ಕಾರದ ಪ್ರತಿಭಟನೆ ಮಾಡಬೇಕು ಎಂದು ಸಿಎಂ ಕಿಡಿಕಾರಿದ್ದಾರೆ.
 

ಪ್ರಧಾನಿ ಮೋದಿ ತೈಲ ದರ ಇಳಿಕೆ ಮಾಡ್ತೇವೆ ಎಂದಿದ್ರು, ಆದರೆ ಇಳಿಕೆ ಮಾಡಿಲ್ಲ. 72 ರೂ. ಇದ್ದ ಪೆಟ್ರೋಲ್​ 104 ರೂ. ಮಾಡಿದ್ದಾರೆ. 58 ರೂ. ಇದ್ದ ಡೀಸೆಲ್​ ಬೆಲೆ 98 ರೂ. ಮಾಡಿದ್ದು ಮೋದಿ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಚ್ಚಾ ತೈಲದ ಬೆಲೆ ಈಗ 85.32 ಡಾಲರ್​ ಇದೆ. ಮನಮೋಹನ್​ ಸಿಂಗ್​ ಕಾಲದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾದರೆ. ಸ್ಥಳೀಯವಾಗಿಯೂ ತೈಲ ಬೆಲೆ ಏರಿಕೆಯಾಗುತ್ತೆ ಎಂದು ಸಿಎಂ ಹೇಳಿದರು. ಕಚ್ಚಾತೈಲದ ಬೆಲೆ ಕಡಿಮೆ ಇದ್ರು, ತೈಲ ಬೆಲೆ ಏರಿಸಿದ್ರು. ಬಿಜೆಪಿಯವರು(BJP) ಯಾರ ವಿರುದ್ಧ ಪ್ರತಿಭಟನೆ(Protest) ಮಾಡಬೇಕು? ಮನಮೋಹನ್​ ಸಿಂಗ್ ಕಾಲದಲ್ಲಿ ಗ್ಯಾಸ್​ 410 ರೂ. ಇತ್ತು. ಮೋದಿ ಕಾಲದಲ್ಲಿ ಗ್ಯಾಸ್​ ಬೆಲೆ 805 ರೂ. ಆಗಿದೆ. GSTಯಿಂದ ತೆರಿಗೆ ಹೆಚ್ಚಿಸುವ ಸ್ವಾತಂತ್ರ್ಯ ಕಡಿಮೆ, ಸ್ಟ್ಯಾಂಪ್​ ಡ್ಯೂಟಿ, ಇಂಧನ, ಮೋಟಾರ್​ ಟ್ಯಾಕ್ಸ್​ ಸಂಗ್ರಹಿಸಬಹುದು. ಬಿಜೆಪಿ - ಜೆಡಿಎಸ್(JDS) ಪೆಟ್ರೋಲ್ ಡೀಸೆಲ್ ಬೆಲೆ ಎರಿಕೆ ಮಾಡಿದ್ದಾರೆ ಎಂದು ಪ್ರತಿಭಟನೆ ಮಾಡ್ತಿದ್ದಾರೆ. ಪೆಟ್ರೋಲ್ ಮೇಲೆ 3 ರೂಪಾಯಿ ಡಿಸೇಲ್ 3 ರೂಪಾಯಿ ಜಾಸ್ತಿ(petrol diesel price) ಮಾಡಿದ್ದೇವೆ. ಇವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯ ಸರ್ಕಾರದ ವಿರುದ್ಧ ಅಲ್ಲ ಕೇಂದ್ರ ಸರ್ಕಾರದ ವಿರುದ್ಧ ಎಂದು ಸಿಎಂ ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ:  Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more