ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ತಮ್ಮ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ ಸಿದ್ದರಾಮಯ್ಯ

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ತಮ್ಮ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ ಸಿದ್ದರಾಮಯ್ಯ

Published : May 24, 2024, 09:18 AM IST

ಅಂತರ್ಜಾತಿ ವಿವಾಹಕ್ಕೆ ಸಿಎಂ ಸಿದ್ದರಾಮಯ್ಯ ಪ್ರೋತ್ಸಾಹ
ತಮ್ಮ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ ಸಿದ್ದರಾಮಯ್ಯ
ಅಂತರ್ಜಾತಿ ವಿವಾಹ ನೋಂದಣಿ ವೇದಿಕೆಯಲ್ಲಿ ಸಿಎಂ ಮಾತು 
 

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ(Siddaramaiah) ತಮ್ಮ ಪ್ರೇಮಾಂಕುರದ ಕಹಾನಿಯನ್ನು ಮೈಸೂರಿನಲ್ಲಿ(Mysore) ಬಿಚ್ಚಿಟ್ಟಿದ್ದಾರೆ. ಅಂತರ್ಜಾತಿ ವಿವಾಹ ನೋಂದಣಿ ವೇದಿಕೆಯಲ್ಲಿ ಸಿಎಂ ತಮ್ಮ ಪ್ರೀತಿ ಕಥೆಯನ್ನು(Love Story) ಹೇಳಿದ್ದಾರೆ. ಅಲ್ಲದೇ ಅಂತರ್ಜಾತಿ ವಿವಾಹಕ್ಕೆ(Inter caste marriage) ಸಿಎಂ ಸಿದ್ದರಾಮಯ್ಯ ಪ್ರೋತ್ಸಾಹವನ್ನು ನೀಡಿದ್ದಾರೆ. ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಹುಡುಗಿ ಪ್ರೀತಿಸಿದೆ. ಬೇರೆ ಜಾತಿಯ ಸ್ನೇಹಿತೆಯನ್ನ ಮದುವೆ ಆಗಬೇಕೆಂದುಕೊಂಡಿದ್ದೆ. ಆದರೆ ಆ ಹುಡುಗಿಯೂ ಒಪ್ಪಲಿಲ್ಲ, ಮನೆಯವರೂ ಒಪ್ಪಲಿಲ್ಲ. ಹಾಗಾಗಿ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆ ಆಗಬೇಕಾಯಿತು ಎಂದು ಸಿಎಂ ತಮ್ಮ ಕಾಲೇಜು ದಿನದ ಪ್ರೀತಿ ವಿಚಾರವನ್ನು ನೆನಪು ಮಾಡಿಕೊಂಡರು.

ಇದನ್ನೂ ವೀಕ್ಷಿಸಿ:  ಚಿಕ್ಕೋಡಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು..ಒಬ್ಬ ವ್ಯಕ್ತಿ, ಓರ್ವ ಮಹಿಳೆ ಬಲಿ

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?