ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ತಮ್ಮ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ ಸಿದ್ದರಾಮಯ್ಯ

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ತಮ್ಮ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ ಸಿದ್ದರಾಮಯ್ಯ

Published : May 24, 2024, 09:18 AM IST

ಅಂತರ್ಜಾತಿ ವಿವಾಹಕ್ಕೆ ಸಿಎಂ ಸಿದ್ದರಾಮಯ್ಯ ಪ್ರೋತ್ಸಾಹ
ತಮ್ಮ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ ಸಿದ್ದರಾಮಯ್ಯ
ಅಂತರ್ಜಾತಿ ವಿವಾಹ ನೋಂದಣಿ ವೇದಿಕೆಯಲ್ಲಿ ಸಿಎಂ ಮಾತು 
 

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ(Siddaramaiah) ತಮ್ಮ ಪ್ರೇಮಾಂಕುರದ ಕಹಾನಿಯನ್ನು ಮೈಸೂರಿನಲ್ಲಿ(Mysore) ಬಿಚ್ಚಿಟ್ಟಿದ್ದಾರೆ. ಅಂತರ್ಜಾತಿ ವಿವಾಹ ನೋಂದಣಿ ವೇದಿಕೆಯಲ್ಲಿ ಸಿಎಂ ತಮ್ಮ ಪ್ರೀತಿ ಕಥೆಯನ್ನು(Love Story) ಹೇಳಿದ್ದಾರೆ. ಅಲ್ಲದೇ ಅಂತರ್ಜಾತಿ ವಿವಾಹಕ್ಕೆ(Inter caste marriage) ಸಿಎಂ ಸಿದ್ದರಾಮಯ್ಯ ಪ್ರೋತ್ಸಾಹವನ್ನು ನೀಡಿದ್ದಾರೆ. ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಹುಡುಗಿ ಪ್ರೀತಿಸಿದೆ. ಬೇರೆ ಜಾತಿಯ ಸ್ನೇಹಿತೆಯನ್ನ ಮದುವೆ ಆಗಬೇಕೆಂದುಕೊಂಡಿದ್ದೆ. ಆದರೆ ಆ ಹುಡುಗಿಯೂ ಒಪ್ಪಲಿಲ್ಲ, ಮನೆಯವರೂ ಒಪ್ಪಲಿಲ್ಲ. ಹಾಗಾಗಿ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆ ಆಗಬೇಕಾಯಿತು ಎಂದು ಸಿಎಂ ತಮ್ಮ ಕಾಲೇಜು ದಿನದ ಪ್ರೀತಿ ವಿಚಾರವನ್ನು ನೆನಪು ಮಾಡಿಕೊಂಡರು.

ಇದನ್ನೂ ವೀಕ್ಷಿಸಿ:  ಚಿಕ್ಕೋಡಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು..ಒಬ್ಬ ವ್ಯಕ್ತಿ, ಓರ್ವ ಮಹಿಳೆ ಬಲಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!