Video:ಸಿದ್ದುಗೆ ಶೂ ಹಾಕಲು ಬಂದ ಮುಖಂಡ: ಏ…ಬಿಡಯ್ಯ…ಮಿಡಿಯಾದವ್ರು ಇದ್ದಾರೆ...

Video:ಸಿದ್ದುಗೆ ಶೂ ಹಾಕಲು ಬಂದ ಮುಖಂಡ: ಏ…ಬಿಡಯ್ಯ…ಮಿಡಿಯಾದವ್ರು ಇದ್ದಾರೆ...

Published : Jun 27, 2019, 06:04 PM ISTUpdated : Jun 27, 2019, 06:14 PM IST

ಬಾದಾಮಿ ಪ್ರವಾಸದಲ್ಲಿರುವ  ಮಾಜಿ ಸಿಎಂ ಸಿದ್ದರಾಮಯ್ಯ  ಇಂದು [ಗುರುವಾರ] ಕಕನೂರು ಗ್ರಾಮದ ಹುತಾತ್ಮ ಯೋಧನ ಮನೆಗೆ ಭೇಟಿ ನೀಡಿದರು. ಬಳಿಕ ಮನೆಯಿಂದ ಹೊರಡುವಾಗ ಕಾಲಿಗೆ ಶೂ ಹಾಕಲು ಮುಂದಾದ ಕಾಂಗ್ರೆಸ್ ಯುವ ಮುಖಂಡನಿಗೆ ಬೇಡ ಎಂದು ಮನವಿ ಮಾಡಿರುವ ಪ್ರಸಂಗ ನಡೆದಿದೆ. 

ಬಾಗಲಕೋಟೆ, [ಜೂ.27]: ಬಾದಾಮಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಂದು [ಗುರುವಾರ] ಕಾಕನೂರು ಗ್ರಾಮದ ಹುತಾತ್ಮ ಯೋಧನ ಮನೆಗೆ ಭೇಟಿ ನೀಡಿದರು. ಬಳಿಕ ಮನೆಯಿಂದ ಹೊರಡುವಾಗ ಕಾಂಗ್ರೆಸ್ ಯುವ ಮುಖಂಡನೊಬ್ಬ ಸಿದ್ದು ಕಾಲಿಗೆ ಶೂ ಹಾಕಲು ಮುಂದಾಗಿದ್ದಾನೆ.ಈ ವೇಳೆ  ಏ… ಬಿಡಯ್ಯ… ಇಲ್ಲಿ ಮಿಡಿಯಾದವ್ರು ಇದ್ದಾರೆ ಎಂದು ಹೇಳಿ ತಾವೇ ಶೂ ಹಾಕಿಕೊಂಡಿದ್ದಾರೆ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!