Video:ಸಿದ್ದುಗೆ ಶೂ ಹಾಕಲು ಬಂದ ಮುಖಂಡ: ಏ…ಬಿಡಯ್ಯ…ಮಿಡಿಯಾದವ್ರು ಇದ್ದಾರೆ...

Jun 27, 2019, 6:04 PM IST

ಬಾಗಲಕೋಟೆ, [ಜೂ.27]: ಬಾದಾಮಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಂದು [ಗುರುವಾರ] ಕಾಕನೂರು ಗ್ರಾಮದ ಹುತಾತ್ಮ ಯೋಧನ ಮನೆಗೆ ಭೇಟಿ ನೀಡಿದರು. ಬಳಿಕ ಮನೆಯಿಂದ ಹೊರಡುವಾಗ ಕಾಂಗ್ರೆಸ್ ಯುವ ಮುಖಂಡನೊಬ್ಬ ಸಿದ್ದು ಕಾಲಿಗೆ ಶೂ ಹಾಕಲು ಮುಂದಾಗಿದ್ದಾನೆ.ಈ ವೇಳೆ  ಏ… ಬಿಡಯ್ಯ… ಇಲ್ಲಿ ಮಿಡಿಯಾದವ್ರು ಇದ್ದಾರೆ ಎಂದು ಹೇಳಿ ತಾವೇ ಶೂ ಹಾಕಿಕೊಂಡಿದ್ದಾರೆ.