Video:ಸಿದ್ದುಗೆ ಶೂ ಹಾಕಲು ಬಂದ ಮುಖಂಡ: ಏ…ಬಿಡಯ್ಯ…ಮಿಡಿಯಾದವ್ರು ಇದ್ದಾರೆ...

Video:ಸಿದ್ದುಗೆ ಶೂ ಹಾಕಲು ಬಂದ ಮುಖಂಡ: ಏ…ಬಿಡಯ್ಯ…ಮಿಡಿಯಾದವ್ರು ಇದ್ದಾರೆ...

Published : Jun 27, 2019, 06:04 PM ISTUpdated : Jun 27, 2019, 06:14 PM IST

ಬಾದಾಮಿ ಪ್ರವಾಸದಲ್ಲಿರುವ  ಮಾಜಿ ಸಿಎಂ ಸಿದ್ದರಾಮಯ್ಯ  ಇಂದು [ಗುರುವಾರ] ಕಕನೂರು ಗ್ರಾಮದ ಹುತಾತ್ಮ ಯೋಧನ ಮನೆಗೆ ಭೇಟಿ ನೀಡಿದರು. ಬಳಿಕ ಮನೆಯಿಂದ ಹೊರಡುವಾಗ ಕಾಲಿಗೆ ಶೂ ಹಾಕಲು ಮುಂದಾದ ಕಾಂಗ್ರೆಸ್ ಯುವ ಮುಖಂಡನಿಗೆ ಬೇಡ ಎಂದು ಮನವಿ ಮಾಡಿರುವ ಪ್ರಸಂಗ ನಡೆದಿದೆ. 

ಬಾಗಲಕೋಟೆ, [ಜೂ.27]: ಬಾದಾಮಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಂದು [ಗುರುವಾರ] ಕಾಕನೂರು ಗ್ರಾಮದ ಹುತಾತ್ಮ ಯೋಧನ ಮನೆಗೆ ಭೇಟಿ ನೀಡಿದರು. ಬಳಿಕ ಮನೆಯಿಂದ ಹೊರಡುವಾಗ ಕಾಂಗ್ರೆಸ್ ಯುವ ಮುಖಂಡನೊಬ್ಬ ಸಿದ್ದು ಕಾಲಿಗೆ ಶೂ ಹಾಕಲು ಮುಂದಾಗಿದ್ದಾನೆ.ಈ ವೇಳೆ  ಏ… ಬಿಡಯ್ಯ… ಇಲ್ಲಿ ಮಿಡಿಯಾದವ್ರು ಇದ್ದಾರೆ ಎಂದು ಹೇಳಿ ತಾವೇ ಶೂ ಹಾಕಿಕೊಂಡಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!