Video:ಸಿದ್ದುಗೆ ಶೂ ಹಾಕಲು ಬಂದ ಮುಖಂಡ: ಏ…ಬಿಡಯ್ಯ…ಮಿಡಿಯಾದವ್ರು ಇದ್ದಾರೆ...

Video:ಸಿದ್ದುಗೆ ಶೂ ಹಾಕಲು ಬಂದ ಮುಖಂಡ: ಏ…ಬಿಡಯ್ಯ…ಮಿಡಿಯಾದವ್ರು ಇದ್ದಾರೆ...

Published : Jun 27, 2019, 06:04 PM ISTUpdated : Jun 27, 2019, 06:14 PM IST

ಬಾದಾಮಿ ಪ್ರವಾಸದಲ್ಲಿರುವ  ಮಾಜಿ ಸಿಎಂ ಸಿದ್ದರಾಮಯ್ಯ  ಇಂದು [ಗುರುವಾರ] ಕಕನೂರು ಗ್ರಾಮದ ಹುತಾತ್ಮ ಯೋಧನ ಮನೆಗೆ ಭೇಟಿ ನೀಡಿದರು. ಬಳಿಕ ಮನೆಯಿಂದ ಹೊರಡುವಾಗ ಕಾಲಿಗೆ ಶೂ ಹಾಕಲು ಮುಂದಾದ ಕಾಂಗ್ರೆಸ್ ಯುವ ಮುಖಂಡನಿಗೆ ಬೇಡ ಎಂದು ಮನವಿ ಮಾಡಿರುವ ಪ್ರಸಂಗ ನಡೆದಿದೆ. 

ಬಾಗಲಕೋಟೆ, [ಜೂ.27]: ಬಾದಾಮಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಂದು [ಗುರುವಾರ] ಕಾಕನೂರು ಗ್ರಾಮದ ಹುತಾತ್ಮ ಯೋಧನ ಮನೆಗೆ ಭೇಟಿ ನೀಡಿದರು. ಬಳಿಕ ಮನೆಯಿಂದ ಹೊರಡುವಾಗ ಕಾಂಗ್ರೆಸ್ ಯುವ ಮುಖಂಡನೊಬ್ಬ ಸಿದ್ದು ಕಾಲಿಗೆ ಶೂ ಹಾಕಲು ಮುಂದಾಗಿದ್ದಾನೆ.ಈ ವೇಳೆ  ಏ… ಬಿಡಯ್ಯ… ಇಲ್ಲಿ ಮಿಡಿಯಾದವ್ರು ಇದ್ದಾರೆ ಎಂದು ಹೇಳಿ ತಾವೇ ಶೂ ಹಾಕಿಕೊಂಡಿದ್ದಾರೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!