ಸಿಬಿಐ ತನಿಖೆಗೆ ಬಿಜೆಪಿ ಪಟ್ಟು..ಸಿದ್ದರಾಮಯ್ಯ ಹೇಳಿದ 60 ಕೋಟಿಯ ರಹಸ್ಯವೇನು ?

ಸಿಬಿಐ ತನಿಖೆಗೆ ಬಿಜೆಪಿ ಪಟ್ಟು..ಸಿದ್ದರಾಮಯ್ಯ ಹೇಳಿದ 60 ಕೋಟಿಯ ರಹಸ್ಯವೇನು ?

Published : Jul 05, 2024, 04:36 PM IST

ಹಗರಣದಲ್ಲಿ ಸಿದ್ದರಾಮಯ್ಯ ಪತ್ನಿ ಹೆಸರು ಕೇಳಿ ಬಂದದ್ದೇಕೆ..?
3 ಎಕರೆ 16 ಗುಂಟೆ ಜಮೀನು ಸುತ್ತ ವಿವಾದ ಭುಗಿಲೆದ್ದದ್ದೇಕೆ..?
ಮುಡಾ ಮಾಡಿದ ಎಡವಟ್ಟು..ಕೈ ಸರ್ಕಾರಕ್ಕೆ ಉರುಳಾಯ್ತಾ..?

ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿಯ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಹಗರಣದ ಉರುಳು ಸುತ್ತಿಕೊಂಡಿದೆ. ಅದೇ ಮುಡಾ( Mysore Muda scam) ಮಾಯಾಜಾಲ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ(Siddaramaiah) ತವರು ಜಿಲ್ಲೆಯಲ್ಲೇ ಭುಗಿಲೆದ್ದು ನಿಂತಿರೋ ಹಗರಣ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರ(Parvathi) ಹೆಸರು ಈ ಪ್ರಕರಣದಲ್ಲಿ ಥಳಕು ಹಾಕಿಕೊಂಡಿದ್ದು, ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಬಿಜೆಪಿ ಹೀಗೆ ನೇರವಾಗಿ ಸಿದ್ದರಾಮಯ್ಯನವರ ವಿರುದ್ಧವೇ ಆರೋಪ ಮಾಡಲು ಕಾರಣವಿದೆ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರ ಹೆಸರು ಈ ಹಗರಣದಲ್ಲಿ ಕೇಳಿ ಬಂದಿರೋದೇ ಇದಕ್ಕೆ ಕಾರಣ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿ. ಇವ್ರು ಸಾರ್ವಜನಿಕವಾಗಿ ಕಾಣಿಸಿಕೊಳ್ಳೋದು ತುಂಬಾ ಕಡಿಮೆ. ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ಬಾರಿ ಪ್ರಮಾಣವಚನ ಸ್ವೀಕರಿಸಿದಾಗ್ಲೂ ಆ ಸಮಾರಂಭದಿಂದಿಂದ ದೂರವೇ ಉಳಿದಿದ್ದವರು ಪತ್ನಿ ಪಾರ್ವತಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಯ ಹೆಸರಲ್ಲಿದ್ದ 3.16 ಎಕರೆ ಜಮೀನು. ಅದು ಡಿನೋಟಿಫೈ ಆಗಿದ್ದ ಜಾಗ. ಅಲ್ಲಿ ಬಡಾವಣೆ ನಿರ್ಮಿಸಲು ಜಮೀನನ್ನು ಮುಡಾ ಅಭಿವೃದ್ಧಿ ಪಡಿಸಿತ್ತು. ಇದು ಗೊತ್ತಾಗುತ್ತಿದ್ದಂತೆ, ಬದಲಿ ಜಮೀನು ನೀಡುವಂತೆ ಮುಡಾಗೆ ಪತ್ರ ಬರೀತಾರೆ ಸಿಎಂ ಪತ್ನಿ ಪಾರ್ವತಿ. 

ಇದನ್ನೂ ವೀಕ್ಷಿಸಿ:  ನಾವೇ ಮಗನ ಮಣ್ಣು ಮಾಡುವಂತ ಸ್ಥಿತಿ ಬಂತು, ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ತಾಯಿ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more