ಸಿಬಿಐ ತನಿಖೆಗೆ ಬಿಜೆಪಿ ಪಟ್ಟು..ಸಿದ್ದರಾಮಯ್ಯ ಹೇಳಿದ 60 ಕೋಟಿಯ ರಹಸ್ಯವೇನು ?

ಸಿಬಿಐ ತನಿಖೆಗೆ ಬಿಜೆಪಿ ಪಟ್ಟು..ಸಿದ್ದರಾಮಯ್ಯ ಹೇಳಿದ 60 ಕೋಟಿಯ ರಹಸ್ಯವೇನು ?

Published : Jul 05, 2024, 04:36 PM IST

ಹಗರಣದಲ್ಲಿ ಸಿದ್ದರಾಮಯ್ಯ ಪತ್ನಿ ಹೆಸರು ಕೇಳಿ ಬಂದದ್ದೇಕೆ..?
3 ಎಕರೆ 16 ಗುಂಟೆ ಜಮೀನು ಸುತ್ತ ವಿವಾದ ಭುಗಿಲೆದ್ದದ್ದೇಕೆ..?
ಮುಡಾ ಮಾಡಿದ ಎಡವಟ್ಟು..ಕೈ ಸರ್ಕಾರಕ್ಕೆ ಉರುಳಾಯ್ತಾ..?

ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿಯ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಹಗರಣದ ಉರುಳು ಸುತ್ತಿಕೊಂಡಿದೆ. ಅದೇ ಮುಡಾ( Mysore Muda scam) ಮಾಯಾಜಾಲ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ(Siddaramaiah) ತವರು ಜಿಲ್ಲೆಯಲ್ಲೇ ಭುಗಿಲೆದ್ದು ನಿಂತಿರೋ ಹಗರಣ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರ(Parvathi) ಹೆಸರು ಈ ಪ್ರಕರಣದಲ್ಲಿ ಥಳಕು ಹಾಕಿಕೊಂಡಿದ್ದು, ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಬಿಜೆಪಿ ಹೀಗೆ ನೇರವಾಗಿ ಸಿದ್ದರಾಮಯ್ಯನವರ ವಿರುದ್ಧವೇ ಆರೋಪ ಮಾಡಲು ಕಾರಣವಿದೆ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರ ಹೆಸರು ಈ ಹಗರಣದಲ್ಲಿ ಕೇಳಿ ಬಂದಿರೋದೇ ಇದಕ್ಕೆ ಕಾರಣ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿ. ಇವ್ರು ಸಾರ್ವಜನಿಕವಾಗಿ ಕಾಣಿಸಿಕೊಳ್ಳೋದು ತುಂಬಾ ಕಡಿಮೆ. ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ಬಾರಿ ಪ್ರಮಾಣವಚನ ಸ್ವೀಕರಿಸಿದಾಗ್ಲೂ ಆ ಸಮಾರಂಭದಿಂದಿಂದ ದೂರವೇ ಉಳಿದಿದ್ದವರು ಪತ್ನಿ ಪಾರ್ವತಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಯ ಹೆಸರಲ್ಲಿದ್ದ 3.16 ಎಕರೆ ಜಮೀನು. ಅದು ಡಿನೋಟಿಫೈ ಆಗಿದ್ದ ಜಾಗ. ಅಲ್ಲಿ ಬಡಾವಣೆ ನಿರ್ಮಿಸಲು ಜಮೀನನ್ನು ಮುಡಾ ಅಭಿವೃದ್ಧಿ ಪಡಿಸಿತ್ತು. ಇದು ಗೊತ್ತಾಗುತ್ತಿದ್ದಂತೆ, ಬದಲಿ ಜಮೀನು ನೀಡುವಂತೆ ಮುಡಾಗೆ ಪತ್ರ ಬರೀತಾರೆ ಸಿಎಂ ಪತ್ನಿ ಪಾರ್ವತಿ. 

ಇದನ್ನೂ ವೀಕ್ಷಿಸಿ:  ನಾವೇ ಮಗನ ಮಣ್ಣು ಮಾಡುವಂತ ಸ್ಥಿತಿ ಬಂತು, ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ತಾಯಿ

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more