ಸಿಬಿಐ ತನಿಖೆಗೆ ಬಿಜೆಪಿ ಪಟ್ಟು..ಸಿದ್ದರಾಮಯ್ಯ ಹೇಳಿದ 60 ಕೋಟಿಯ ರಹಸ್ಯವೇನು ?

ಸಿಬಿಐ ತನಿಖೆಗೆ ಬಿಜೆಪಿ ಪಟ್ಟು..ಸಿದ್ದರಾಮಯ್ಯ ಹೇಳಿದ 60 ಕೋಟಿಯ ರಹಸ್ಯವೇನು ?

Published : Jul 05, 2024, 04:36 PM IST

ಹಗರಣದಲ್ಲಿ ಸಿದ್ದರಾಮಯ್ಯ ಪತ್ನಿ ಹೆಸರು ಕೇಳಿ ಬಂದದ್ದೇಕೆ..?
3 ಎಕರೆ 16 ಗುಂಟೆ ಜಮೀನು ಸುತ್ತ ವಿವಾದ ಭುಗಿಲೆದ್ದದ್ದೇಕೆ..?
ಮುಡಾ ಮಾಡಿದ ಎಡವಟ್ಟು..ಕೈ ಸರ್ಕಾರಕ್ಕೆ ಉರುಳಾಯ್ತಾ..?

ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿಯ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಹಗರಣದ ಉರುಳು ಸುತ್ತಿಕೊಂಡಿದೆ. ಅದೇ ಮುಡಾ( Mysore Muda scam) ಮಾಯಾಜಾಲ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ(Siddaramaiah) ತವರು ಜಿಲ್ಲೆಯಲ್ಲೇ ಭುಗಿಲೆದ್ದು ನಿಂತಿರೋ ಹಗರಣ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರ(Parvathi) ಹೆಸರು ಈ ಪ್ರಕರಣದಲ್ಲಿ ಥಳಕು ಹಾಕಿಕೊಂಡಿದ್ದು, ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಬಿಜೆಪಿ ಹೀಗೆ ನೇರವಾಗಿ ಸಿದ್ದರಾಮಯ್ಯನವರ ವಿರುದ್ಧವೇ ಆರೋಪ ಮಾಡಲು ಕಾರಣವಿದೆ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರ ಹೆಸರು ಈ ಹಗರಣದಲ್ಲಿ ಕೇಳಿ ಬಂದಿರೋದೇ ಇದಕ್ಕೆ ಕಾರಣ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿ. ಇವ್ರು ಸಾರ್ವಜನಿಕವಾಗಿ ಕಾಣಿಸಿಕೊಳ್ಳೋದು ತುಂಬಾ ಕಡಿಮೆ. ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ಬಾರಿ ಪ್ರಮಾಣವಚನ ಸ್ವೀಕರಿಸಿದಾಗ್ಲೂ ಆ ಸಮಾರಂಭದಿಂದಿಂದ ದೂರವೇ ಉಳಿದಿದ್ದವರು ಪತ್ನಿ ಪಾರ್ವತಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಯ ಹೆಸರಲ್ಲಿದ್ದ 3.16 ಎಕರೆ ಜಮೀನು. ಅದು ಡಿನೋಟಿಫೈ ಆಗಿದ್ದ ಜಾಗ. ಅಲ್ಲಿ ಬಡಾವಣೆ ನಿರ್ಮಿಸಲು ಜಮೀನನ್ನು ಮುಡಾ ಅಭಿವೃದ್ಧಿ ಪಡಿಸಿತ್ತು. ಇದು ಗೊತ್ತಾಗುತ್ತಿದ್ದಂತೆ, ಬದಲಿ ಜಮೀನು ನೀಡುವಂತೆ ಮುಡಾಗೆ ಪತ್ರ ಬರೀತಾರೆ ಸಿಎಂ ಪತ್ನಿ ಪಾರ್ವತಿ. 

ಇದನ್ನೂ ವೀಕ್ಷಿಸಿ:  ನಾವೇ ಮಗನ ಮಣ್ಣು ಮಾಡುವಂತ ಸ್ಥಿತಿ ಬಂತು, ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ತಾಯಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more