ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

Published : Jan 15, 2023, 12:47 PM IST

ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಸಿದ್ದೇಶ್ವರ ಶ್ರೀಗಳು, ಗಿಡ-ಮರಗಳನ್ನು ಕೂಡ ಮನುಷ್ಯರಂತೆ ಪ್ರೀತಿ ಮಾಡುತ್ತಿದ್ದರು. 
 

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪ್ರಕೃತಿಯ ಮೇಲೆ ವಿಶೇಷ ಕಾಳಜಿ ಹೊಂದಿದ್ದರು. ಆಶ್ರಮದಲ್ಲಿ ಆಲದ ಮರವೊಂದು ದೊಡ್ಡದಾಗಿ ಬೆಳೆದಿದ್ದು ಕೊಂಬೆಗಳು ಬೀಳುವಂತ ಸ್ಥಿತಿಯಲ್ಲಿ ಇದೆ. ಬೇರೆ ಎಲ್ಲಾದ್ರೂ ಆಗಿದ್ದರೆ ಈ ಮರವನ್ನು ಇಷ್ಟರಲ್ಲಿ ಕತ್ತರಿಸಲಾಗುತ್ತಿತ್ತು ಆದರೆ ಇಲ್ಲಿ ಗುರುಗಳಿಂದ ಆಜ್ಞೆಯಾಗಿದೆ. ಯಾವುದೇ ರೆಂಬೆ ಕೊಂಬೆಗಳನ್ನು ಕತ್ತರಿಸಬಾರದೆಂದು ಶ್ರೀಗಳು ಪ್ರವಚನ ಹೇಳುವ ಜಾಗದಲ್ಲಿ ಇಷ್ಟೊಂದು ಕೊಂಬೆಗಳು ಉದ್ದವಾಗಿ ಬಂದಿದ್ದರೂ ಕೂಡ, ಅವುಗಳನ್ನು ಕಡಿಯಲು ಯಾವತ್ತು ಆದೇಶವನ್ನು ಮಾಡಿಲ್ಲ. ಭಕ್ತರು ಕೂಡಾ ಕಡಿದು ಹಾಕಿಲ್ಲ. ಕೊಂಬೆಗಳಿಗೆ ಸಪೋರ್ಟಿವ್‌ ಆಗಿ ಕಂಬಗಳನ್ನು ಇಟ್ಟು ರಕ್ಷಣೆ ಮಾಡತಕ್ಕಂತ ಕೆಲಸವನ್ನು ಇಲ್ಲಿ ಮಾಡಲಾಗಿದೆ. ಶ್ರಿಗಳಿಗೆ ಮರದ ಮೇಲೆ ಗಿಡದ ಮೇಲೆ, ಪ್ರಕೃತಿಯ ಮೇಲೆ ಇದ್ದ ಪ್ರೀತಿಗೆ ಇದು ಸಾಕ್ಷಿ ಆಗಿದೆ.

ಸ್ಯಾಂಟ್ರೋ ರವಿಗೆ ಸಾಥ್‌ ನೀಡಿದ್ದ ಚೇತನ್‌ ಅರೆಸ್ಟ್: ಪೊಲೀಸರ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?