ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

Published : Jan 15, 2023, 12:47 PM IST

ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಸಿದ್ದೇಶ್ವರ ಶ್ರೀಗಳು, ಗಿಡ-ಮರಗಳನ್ನು ಕೂಡ ಮನುಷ್ಯರಂತೆ ಪ್ರೀತಿ ಮಾಡುತ್ತಿದ್ದರು. 
 

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪ್ರಕೃತಿಯ ಮೇಲೆ ವಿಶೇಷ ಕಾಳಜಿ ಹೊಂದಿದ್ದರು. ಆಶ್ರಮದಲ್ಲಿ ಆಲದ ಮರವೊಂದು ದೊಡ್ಡದಾಗಿ ಬೆಳೆದಿದ್ದು ಕೊಂಬೆಗಳು ಬೀಳುವಂತ ಸ್ಥಿತಿಯಲ್ಲಿ ಇದೆ. ಬೇರೆ ಎಲ್ಲಾದ್ರೂ ಆಗಿದ್ದರೆ ಈ ಮರವನ್ನು ಇಷ್ಟರಲ್ಲಿ ಕತ್ತರಿಸಲಾಗುತ್ತಿತ್ತು ಆದರೆ ಇಲ್ಲಿ ಗುರುಗಳಿಂದ ಆಜ್ಞೆಯಾಗಿದೆ. ಯಾವುದೇ ರೆಂಬೆ ಕೊಂಬೆಗಳನ್ನು ಕತ್ತರಿಸಬಾರದೆಂದು ಶ್ರೀಗಳು ಪ್ರವಚನ ಹೇಳುವ ಜಾಗದಲ್ಲಿ ಇಷ್ಟೊಂದು ಕೊಂಬೆಗಳು ಉದ್ದವಾಗಿ ಬಂದಿದ್ದರೂ ಕೂಡ, ಅವುಗಳನ್ನು ಕಡಿಯಲು ಯಾವತ್ತು ಆದೇಶವನ್ನು ಮಾಡಿಲ್ಲ. ಭಕ್ತರು ಕೂಡಾ ಕಡಿದು ಹಾಕಿಲ್ಲ. ಕೊಂಬೆಗಳಿಗೆ ಸಪೋರ್ಟಿವ್‌ ಆಗಿ ಕಂಬಗಳನ್ನು ಇಟ್ಟು ರಕ್ಷಣೆ ಮಾಡತಕ್ಕಂತ ಕೆಲಸವನ್ನು ಇಲ್ಲಿ ಮಾಡಲಾಗಿದೆ. ಶ್ರಿಗಳಿಗೆ ಮರದ ಮೇಲೆ ಗಿಡದ ಮೇಲೆ, ಪ್ರಕೃತಿಯ ಮೇಲೆ ಇದ್ದ ಪ್ರೀತಿಗೆ ಇದು ಸಾಕ್ಷಿ ಆಗಿದೆ.

ಸ್ಯಾಂಟ್ರೋ ರವಿಗೆ ಸಾಥ್‌ ನೀಡಿದ್ದ ಚೇತನ್‌ ಅರೆಸ್ಟ್: ಪೊಲೀಸರ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!