ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

Published : Jan 15, 2023, 12:47 PM IST

ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಸಿದ್ದೇಶ್ವರ ಶ್ರೀಗಳು, ಗಿಡ-ಮರಗಳನ್ನು ಕೂಡ ಮನುಷ್ಯರಂತೆ ಪ್ರೀತಿ ಮಾಡುತ್ತಿದ್ದರು. 
 

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪ್ರಕೃತಿಯ ಮೇಲೆ ವಿಶೇಷ ಕಾಳಜಿ ಹೊಂದಿದ್ದರು. ಆಶ್ರಮದಲ್ಲಿ ಆಲದ ಮರವೊಂದು ದೊಡ್ಡದಾಗಿ ಬೆಳೆದಿದ್ದು ಕೊಂಬೆಗಳು ಬೀಳುವಂತ ಸ್ಥಿತಿಯಲ್ಲಿ ಇದೆ. ಬೇರೆ ಎಲ್ಲಾದ್ರೂ ಆಗಿದ್ದರೆ ಈ ಮರವನ್ನು ಇಷ್ಟರಲ್ಲಿ ಕತ್ತರಿಸಲಾಗುತ್ತಿತ್ತು ಆದರೆ ಇಲ್ಲಿ ಗುರುಗಳಿಂದ ಆಜ್ಞೆಯಾಗಿದೆ. ಯಾವುದೇ ರೆಂಬೆ ಕೊಂಬೆಗಳನ್ನು ಕತ್ತರಿಸಬಾರದೆಂದು ಶ್ರೀಗಳು ಪ್ರವಚನ ಹೇಳುವ ಜಾಗದಲ್ಲಿ ಇಷ್ಟೊಂದು ಕೊಂಬೆಗಳು ಉದ್ದವಾಗಿ ಬಂದಿದ್ದರೂ ಕೂಡ, ಅವುಗಳನ್ನು ಕಡಿಯಲು ಯಾವತ್ತು ಆದೇಶವನ್ನು ಮಾಡಿಲ್ಲ. ಭಕ್ತರು ಕೂಡಾ ಕಡಿದು ಹಾಕಿಲ್ಲ. ಕೊಂಬೆಗಳಿಗೆ ಸಪೋರ್ಟಿವ್‌ ಆಗಿ ಕಂಬಗಳನ್ನು ಇಟ್ಟು ರಕ್ಷಣೆ ಮಾಡತಕ್ಕಂತ ಕೆಲಸವನ್ನು ಇಲ್ಲಿ ಮಾಡಲಾಗಿದೆ. ಶ್ರಿಗಳಿಗೆ ಮರದ ಮೇಲೆ ಗಿಡದ ಮೇಲೆ, ಪ್ರಕೃತಿಯ ಮೇಲೆ ಇದ್ದ ಪ್ರೀತಿಗೆ ಇದು ಸಾಕ್ಷಿ ಆಗಿದೆ.

ಸ್ಯಾಂಟ್ರೋ ರವಿಗೆ ಸಾಥ್‌ ನೀಡಿದ್ದ ಚೇತನ್‌ ಅರೆಸ್ಟ್: ಪೊಲೀಸರ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!