ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

Published : Jan 15, 2023, 12:47 PM IST

ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಸಿದ್ದೇಶ್ವರ ಶ್ರೀಗಳು, ಗಿಡ-ಮರಗಳನ್ನು ಕೂಡ ಮನುಷ್ಯರಂತೆ ಪ್ರೀತಿ ಮಾಡುತ್ತಿದ್ದರು. 
 

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪ್ರಕೃತಿಯ ಮೇಲೆ ವಿಶೇಷ ಕಾಳಜಿ ಹೊಂದಿದ್ದರು. ಆಶ್ರಮದಲ್ಲಿ ಆಲದ ಮರವೊಂದು ದೊಡ್ಡದಾಗಿ ಬೆಳೆದಿದ್ದು ಕೊಂಬೆಗಳು ಬೀಳುವಂತ ಸ್ಥಿತಿಯಲ್ಲಿ ಇದೆ. ಬೇರೆ ಎಲ್ಲಾದ್ರೂ ಆಗಿದ್ದರೆ ಈ ಮರವನ್ನು ಇಷ್ಟರಲ್ಲಿ ಕತ್ತರಿಸಲಾಗುತ್ತಿತ್ತು ಆದರೆ ಇಲ್ಲಿ ಗುರುಗಳಿಂದ ಆಜ್ಞೆಯಾಗಿದೆ. ಯಾವುದೇ ರೆಂಬೆ ಕೊಂಬೆಗಳನ್ನು ಕತ್ತರಿಸಬಾರದೆಂದು ಶ್ರೀಗಳು ಪ್ರವಚನ ಹೇಳುವ ಜಾಗದಲ್ಲಿ ಇಷ್ಟೊಂದು ಕೊಂಬೆಗಳು ಉದ್ದವಾಗಿ ಬಂದಿದ್ದರೂ ಕೂಡ, ಅವುಗಳನ್ನು ಕಡಿಯಲು ಯಾವತ್ತು ಆದೇಶವನ್ನು ಮಾಡಿಲ್ಲ. ಭಕ್ತರು ಕೂಡಾ ಕಡಿದು ಹಾಕಿಲ್ಲ. ಕೊಂಬೆಗಳಿಗೆ ಸಪೋರ್ಟಿವ್‌ ಆಗಿ ಕಂಬಗಳನ್ನು ಇಟ್ಟು ರಕ್ಷಣೆ ಮಾಡತಕ್ಕಂತ ಕೆಲಸವನ್ನು ಇಲ್ಲಿ ಮಾಡಲಾಗಿದೆ. ಶ್ರಿಗಳಿಗೆ ಮರದ ಮೇಲೆ ಗಿಡದ ಮೇಲೆ, ಪ್ರಕೃತಿಯ ಮೇಲೆ ಇದ್ದ ಪ್ರೀತಿಗೆ ಇದು ಸಾಕ್ಷಿ ಆಗಿದೆ.

ಸ್ಯಾಂಟ್ರೋ ರವಿಗೆ ಸಾಥ್‌ ನೀಡಿದ್ದ ಚೇತನ್‌ ಅರೆಸ್ಟ್: ಪೊಲೀಸರ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?