ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

ಪ್ರಕೃತಿಯ ಮೇಲೆ ಸಿದ್ದೇಶ್ವರ ಶ್ರೀಗಳಿಗೆ ವಿಶೇಷ ಪ್ರೀತಿ: 'ಆಲದ ಮರ'ವೇ ಜೀವಂತ ಸಾಕ್ಷಿ

Published : Jan 15, 2023, 12:47 PM IST

ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಸಿದ್ದೇಶ್ವರ ಶ್ರೀಗಳು, ಗಿಡ-ಮರಗಳನ್ನು ಕೂಡ ಮನುಷ್ಯರಂತೆ ಪ್ರೀತಿ ಮಾಡುತ್ತಿದ್ದರು. 
 

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪ್ರಕೃತಿಯ ಮೇಲೆ ವಿಶೇಷ ಕಾಳಜಿ ಹೊಂದಿದ್ದರು. ಆಶ್ರಮದಲ್ಲಿ ಆಲದ ಮರವೊಂದು ದೊಡ್ಡದಾಗಿ ಬೆಳೆದಿದ್ದು ಕೊಂಬೆಗಳು ಬೀಳುವಂತ ಸ್ಥಿತಿಯಲ್ಲಿ ಇದೆ. ಬೇರೆ ಎಲ್ಲಾದ್ರೂ ಆಗಿದ್ದರೆ ಈ ಮರವನ್ನು ಇಷ್ಟರಲ್ಲಿ ಕತ್ತರಿಸಲಾಗುತ್ತಿತ್ತು ಆದರೆ ಇಲ್ಲಿ ಗುರುಗಳಿಂದ ಆಜ್ಞೆಯಾಗಿದೆ. ಯಾವುದೇ ರೆಂಬೆ ಕೊಂಬೆಗಳನ್ನು ಕತ್ತರಿಸಬಾರದೆಂದು ಶ್ರೀಗಳು ಪ್ರವಚನ ಹೇಳುವ ಜಾಗದಲ್ಲಿ ಇಷ್ಟೊಂದು ಕೊಂಬೆಗಳು ಉದ್ದವಾಗಿ ಬಂದಿದ್ದರೂ ಕೂಡ, ಅವುಗಳನ್ನು ಕಡಿಯಲು ಯಾವತ್ತು ಆದೇಶವನ್ನು ಮಾಡಿಲ್ಲ. ಭಕ್ತರು ಕೂಡಾ ಕಡಿದು ಹಾಕಿಲ್ಲ. ಕೊಂಬೆಗಳಿಗೆ ಸಪೋರ್ಟಿವ್‌ ಆಗಿ ಕಂಬಗಳನ್ನು ಇಟ್ಟು ರಕ್ಷಣೆ ಮಾಡತಕ್ಕಂತ ಕೆಲಸವನ್ನು ಇಲ್ಲಿ ಮಾಡಲಾಗಿದೆ. ಶ್ರಿಗಳಿಗೆ ಮರದ ಮೇಲೆ ಗಿಡದ ಮೇಲೆ, ಪ್ರಕೃತಿಯ ಮೇಲೆ ಇದ್ದ ಪ್ರೀತಿಗೆ ಇದು ಸಾಕ್ಷಿ ಆಗಿದೆ.

ಸ್ಯಾಂಟ್ರೋ ರವಿಗೆ ಸಾಥ್‌ ನೀಡಿದ್ದ ಚೇತನ್‌ ಅರೆಸ್ಟ್: ಪೊಲೀಸರ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!