ರೇಷ್ಮೆ ಬೆಳೆ ನಂಬಿದ ರೈತರಿಗೆ ಬಿಗ್‌ ಶಾಕ್‌: ಗೂಡು ಕಟ್ಟದೆ ಹುಳುಗಳ ಸಾವು !

ರೇಷ್ಮೆ ಬೆಳೆ ನಂಬಿದ ರೈತರಿಗೆ ಬಿಗ್‌ ಶಾಕ್‌: ಗೂಡು ಕಟ್ಟದೆ ಹುಳುಗಳ ಸಾವು !

Published : Dec 08, 2023, 10:12 AM IST

ಅವರೆಲ್ಲಾ ದಶಕದಿಂದ ರೇಷ್ಮೆ ಬೆಳೆಯುತ್ತಿದ್ದಾರೆ. ಅದನ್ನೇ ನಂಬಿ ಬದುಕು ನಡೆಸುತ್ತಿದ್ದ ರೈತರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ.ಸಾವಿರಾರು ರೂಪಾಯಿ ಖರ್ಚು ಮಾಡಿ ಹಿಪ್ಪುನೆರಳೆ ಸೊಪ್ಪು ಬೆಳದಿದ್ದಾರೆ. ರೇಷ್ಮೆ ಹುಳುಗಳನ್ನು ಖರೀದಿಸಿ ತಂದು, ಅವುಗಳಿಗೆ ಆಹಾರ ನೀಡಿದ್ದಾರೆ. ಆದ್ರೆ ಗೂಡು ಕಟ್ಟುವ ಮುನ್ನವೇ ರೇಷ್ಮೆ ಹುಳುಗಳು ಸಾಯುತ್ತಿವೆ. ಇದು ರೇಷ್ಮೆ ಬೆಳೆಗಾರರನ್ನು ಸಂಕಷ್ಟಕ್ಕೀಡು ಮಾಡಿದೆ. 

ಹೊಸಹಳ್ಳಿ ಗ್ರಾಮ.. ಯಲಬುರ್ಗಾ ತಾಲೂಕಿನ ಈ ಗ್ರಾಮ, ಕೊಪ್ಪಳ(Koppal) ಜಿಲ್ಲೆಯಲ್ಲೇ ರೇಷ್ಮೆ ಬೆಳೆಗೆ ಸುಪ್ರಸಿದ್ದಯಾಗಿರೋ ಗ್ರಾಮ. ಅದ್ರೆ, ಈಗ ಹೊಸಳ್ಳಿ ಗ್ರಾಮದ ರೇಷ್ಮೆ ಬೆಳೆಗಾರರು(Silk growers) ಕಂಗಾಲಾಗಿದ್ದಾರೆ. ಅದಕ್ಕೆ ಕಾರಣ ಗೂಡು ಕಟ್ಟದೆ ರೇಷ್ಮೆ ಹುಳುಗಳ ಸಾವು. ಹೌದು, ಈ ರೈತರು ಸಾಕಿದ ರೇಷ್ಮೆ ಹುಳುಗಳು ಗೂಡು ಕಟ್ಟುವ ಮುನ್ನವೇ ಸಾಯುತ್ತಿವೆ. ಇನ್ನು ಕೆಲ ಹುಳುಗಳು ಜೀವಂತವಿದ್ರೂ ರೇಷ್ಮೆ ಗೂಡನ್ನೇ ಕಟ್ಟುತ್ತಿಲ್ಲ. ಇದ್ರಿಂದ ಸಾವಿರಾರು ರೂಪಾಯಿ ಹಣ ಖರ್ಚು ಮಾಡಿ ರೇಷ್ಮೆ ಬೆಳೆದಿದ್ದ ರೈತರು ಕಂಗಾಲಾಗಿದ್ದಾರೆ. ಇಷ್ಟು ವರ್ಷವಿಲ್ಲದ ಈ ಸಮಸ್ಯೆ ಈ ಬಾರಿ ತಲೆದೋರಿದ್ಯಾಕೆ ಎನ್ನುವ ಪ್ರಶ್ನೆ ಕಾಡುತ್ತಿದೆ. ಆದ್ರೆ ಇದಕ್ಕೆಲ್ಲ ರೇಷ್ಮೆ ಮೊಟ್ಟೆಗಳ ಗೋಲ್ಮಾಲ್ ಕಾರಣ ಅನ್ನೋದು ರೈತರು (Farmers)ಆರೋಪ.ರೇಷ್ಮೆಮೊಟ್ಟೆ ನೀಡಿದ ಕಂಪನಿಗಳು ಹಣದಾಸೆಗಾಗಿ ಕಳಪೆ ಮೊಟ್ಟೆಗಳನ್ನು ತಂದು, ಮರಿ ಮಾಡಿ ಅವುಗಳನ್ನು ರೈತರಿಗೆ ನೀಡುತ್ತಿದ್ದಾರೆ. ಹೀಗಾಗಿ ಹುಳುಗಳು ಗೂಡು ಕಟ್ಟುತ್ತಿಲ್ಲ ಅನ್ನೋದು ರೈತರ ಆರೋಪ. ,ಆದ್ರೆ ಇದಕ್ಕೆ ರೇಷ್ಮೆ ಇಲಾಖೆ ಅಧಿಕಾರಿಗಳು ಬೇರೆಯದ್ದೇ ಕತೆ ಹೇಳ್ತಿದ್ದಾರೆ. ವಾತಾವರಣದಲ್ಲಿನ ಬದಲಾವಣೆ ಇದಕ್ಕೆಲ್ಲ ಕಾರಣ. ಜೊತೆಗೆ ರೈತರು ವಿವಿಧ ಬೆಳೆಗಳನ್ನು ಬೆಳೆಯಲು ಸಾಕಷ್ಟು ಕೆಮಿಕಲ್ಗಳ ಬಳಕೆ ಮಾಡುತ್ತಿದ್ದಾರೆ. ಅದು ಗಾಳಿಯ ಮೂಲಕ ಹಿಪ್ಪು ನೇರಳೆ ಸೊಪ್ಪಿನ ಮೇಲೆ ಬೀಳುತ್ತಿದೆ. ಕೆಮಿಕಲ್ ಸೇರಿರುವ ಹಿಪ್ಪು ನೇರಳೆ ಸೊಪ್ಪನ್ನು ತಿನ್ನುವುದರಿಂದ ಹುಳುಗಳು ಗೂಡು ಕಟ್ಟುತ್ತಿಲ್ಲಾ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ. ಕಾರಣ ಏನಿದ್ಯೋ ಗೊತ್ತಿಲ್ಲ ಹೊಸಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ರೈತರು ತಂದಿದ್ದ ರೇಷ್ಮೆ ಹುಳುಗಳು ಗೂಡು ಕಟ್ಟದೆ ಸಾಯುತ್ತಿವೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರಿನ ಐತಿಹಾಸಿಕ ದೇಗುಲದ ಗೋಪುರದಲ್ಲಿ ಬಿರುಕು..! ದೊಡ್ಡ ಬಸವ ದೇಗುಲ ಗೋಪುರ ದುರಸ್ಥಿ ಯಾವಾಗ..?

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more