ಜನತಾ ಕರ್ಫ್ಯೂ: ಬೆಳ್ಳಂಬೆಳಗ್ಗೆ ನಡೀತು ಮದುವೆ, ಮನೆಯವ್ರನ್ನು ಬಿಟ್ರೆ ಬೇರ್ಯಾರು ಇಲ್ಲ

ಜನತಾ ಕರ್ಫ್ಯೂ: ಬೆಳ್ಳಂಬೆಳಗ್ಗೆ ನಡೀತು ಮದುವೆ, ಮನೆಯವ್ರನ್ನು ಬಿಟ್ರೆ ಬೇರ್ಯಾರು ಇಲ್ಲ

Suvarna News   | Asianet News
Published : Mar 22, 2020, 03:20 PM IST

ಜನತಾ ಕರ್ಫ್ಯೂ ದಿನ ಮದುವೆಗೂ ಬಿಸಿ ತಟ್ಟಿದೆ. ಪರಿಣಾಮ ಬೆಳಗ್ಗೆ 7 ಗಂಟೆ ಒಳಗೇ ವಿವಾಹ ನೆರವೇರಿಸಲಾಗಿದೆ. ಆರುಮುಗಂ ಹಾಗೂ ಇಂದು ಅವರ ವಿವಾಹ ಬೆಳಗಿನ ಜಾವ ನಡೆದಿದೆ.

ಮೈಸೂರು(ಮಾ.22): ಜನತಾ ಕರ್ಫ್ಯೂ ದಿನ ಮದುವೆಗೂ ಬಿಸಿ ತಟ್ಟಿದೆ. ಪರಿಣಾಮ ಬೆಳಗ್ಗೆ 7 ಗಂಟೆ ಒಳಗೇ ವಿವಾಹ ನೆರವೇರಿಸಲಾಗಿದೆ. ಆರುಮುಗಂ ಹಾಗೂ ಇಂದು ಅವರ ವಿವಾಹ ಬೆಳಗಿನ ಜಾವ ನಡೆದಿದೆ.

12.30ಕ್ಕೆ ವಿವಾಹ ಮುಹೂರ್ತ ನಿಗದಿಯಾಗಿತ್ತು. ಆದರೆ ಜನತಾ ಕರ್ಫ್ಯೂನಿಂದಾಗಿ ಬೇಗ ವಿವಾಹ ಮುಗಿಸಿದ್ದಾರೆ. ಲೀಲಾ ಚೆನ್ನಯ್ಯ ಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ನಿಗದಿಯಾಗಿತ್ತು. ಬೆರೆಣಿಕೆಯಷ್ಟೇ ಜನರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತುಂಬಾ ಸರಳವಾಗಿ ಮತ್ತು ಕಡಿಮೆ ಸಮಯದಲ್ಲಿ ವಿವಾಹ ನೆರವೇರಿಸಿದ್ದಾರೆ.

Breaking: ಕರ್ನಾಟಕದ ಈ 6 ಜಿಲ್ಲೆಗಳು ಲಾಕ್‌ಡೌನ್‌ಗೆ ರಾಜ್ಯ ಸರ್ಕಾರ ಆದೇಶ

ವಿವಾಹಕ್ಕಾಗಿ ಮೂರು ತಿಂಗಳ ಹಿಂದೆಯೇ ಕಲ್ಯಾಣ ಮಂಟಪ ಬುಕ್ ಮಾಡಿದ್ದರು. ಆದರೆ ಇಂತಹ ಸ್ಥಿತಿಯಲ್ಲಿ ಸಮಬಂಧಿಕರನ್ನು ಕರೆಯಲು ಸಾಧ್ಯವಿಲ್ಲ ಎಂಬುದನ್ನು ಅರಿತುಕೊಂಡು ಸರಳವಾಗಿ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ