ಕನ್ನಡಿಗರ ಮನಗೆದ್ದ ಖ್ಯಾತ ಗಾಯಕ: ಕನ್ನಡ ಕೋಗಿಲೆ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ !

ಕನ್ನಡಿಗರ ಮನಗೆದ್ದ ಖ್ಯಾತ ಗಾಯಕ: ಕನ್ನಡ ಕೋಗಿಲೆ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ !

Published : Aug 12, 2023, 10:20 AM IST

ಗಾನಕೋಗಿಲೆಯ ಇಂಪಾದ ಗಾನಸುಧೆಗೆ ತಲೆ ದೂಗದವರೇ ಇಲ್ಲ. ಜಾನಪದ ಕಲಾವಿದ ಮಹೇಶ್ ಕಂಠ ಸಿರಿಗೆ ಕೋಟ್ಯಂತರ ಕನ್ನಡಿಗರು ತಲೆ ದೂಗಿ ಮೆಚ್ಚಿಕೊಂಡಿದ್ದಾರೆ. ಆದ್ರೀಗ ಇವರದ್ದೇ ಸಮುದಾಯ ಮಹೇಶ್ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ ವಿಧಿಸಿದೆ.

ಚಾಮರಾಜನಗರದ ರಾಮಸಮುದ್ರದ ನಿವಾಸಿ ಗಾಯಕ ಮಹೇಶ್ ದಲಿತ  ಸಮುದಾಯದಕ್ಕೆ ಸೇರಿದವರು. ದಲಿತ ಸಮುದಾಯಕ್ಕೆ(Dalit community) ಮೇಲ್ವರ್ಗದವರಿಂದ ಬಹಿಷ್ಕಾರದಂತ ಶಿಕ್ಷೆಗಳನ್ನು ಕೇಳಿದ್ದೇವೆ. ಆದ್ರಿಲ್ಲಿ ದಲಿತ ಸಮುದಾಯದವರೇ ಗಾಯಕ ಮಹೇಶ್(singer Mahesh) ಕುಟುಂಬ ಸೇರಿದಂತೆ ನಾಲ್ಕು ಕುಟುಂಬಗಳಿಗೆ ಬಹಿಷ್ಕಾರದ ಶಿಕ್ಷೆ ವಿಧಿಸಿವೆ. ಸಮಾರಂಭವೊಂದರಲ್ಲಿ ನನ್ನನ್ನು ಸನ್ಮಾನಿಸಲು ಗ್ರಾಮಸ್ಥರು ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿದ್ರು. ಆದರೆ ಯಜಮಾನರು ನನ್ನ ಹೆಸರನ್ನು ತೆಗೆಸಿ ಅವಮಾನಿಸಿದ್ರು ಎನ್ನುತ್ತಿದ್ದಾರೆ ಕನ್ನಡದ ಕೋಗಿಲೆ(Kannada kogile) ಖ್ಯಾತಿಯ ಮಹೇಶ್. ಕಳೆದ ನಾಲ್ಕು ವರ್ಷಗಳಿಂದ ನಿವೇಶ ವಿವಾದ ವಿಚಾರವಾಗಿ ಈ ಕುಟುಂಬಗಳು ಪೊಲೀಸ್ ಠಾಣೆಗೆ  ದೂರು ನೀಡಿ ನ್ಯಾಯಾಲಯದ ಮೆಟ್ಟಿಲೇರಿದ್ದವು. ಆದ್ರೆ ಈ ವಿವಾದದ ಬಗ್ಗೆ ಯಜಮಾನರು ನ್ಯಾಯಪಂಚಾಯ್ತಿ ನಡೆಸಲು ಮುಂದಾಗಿದ್ರಂತೆ. ಆಗ ನ್ಯಾಯಾಲಯದಲ್ಲೇ ತೀರ್ಮಾನವಾಗಲಿ ಎಂದು ಈ ಕುಟುಂಬಗಳು ಹೇಳಿದ್ದಾರಂತೆ. ಇದರಿಂದ ಸಿಟ್ಟಾದ ಯಜಮಾನರು 6 ಸಾವಿರ ದಂಡ ವಿಧಿಸಿ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರಂತೆ. 

ಇದನ್ನೂ ವೀಕ್ಷಿಸಿ:  Today Horoscope: ಇಂದು ವೃಶ್ಚಿಕ ರಾಶಿಯವರು ಧೈರ್ಯ, ಸಾಹಸವನ್ನು ತೋರುತ್ತಾರೆ, ವೃತ್ತಿಯಲ್ಲಿ ಕಿರಿಕಿರಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!