ಕನ್ನಡಿಗರ ಮನಗೆದ್ದ ಖ್ಯಾತ ಗಾಯಕ: ಕನ್ನಡ ಕೋಗಿಲೆ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ !

ಕನ್ನಡಿಗರ ಮನಗೆದ್ದ ಖ್ಯಾತ ಗಾಯಕ: ಕನ್ನಡ ಕೋಗಿಲೆ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ !

Published : Aug 12, 2023, 10:20 AM IST

ಗಾನಕೋಗಿಲೆಯ ಇಂಪಾದ ಗಾನಸುಧೆಗೆ ತಲೆ ದೂಗದವರೇ ಇಲ್ಲ. ಜಾನಪದ ಕಲಾವಿದ ಮಹೇಶ್ ಕಂಠ ಸಿರಿಗೆ ಕೋಟ್ಯಂತರ ಕನ್ನಡಿಗರು ತಲೆ ದೂಗಿ ಮೆಚ್ಚಿಕೊಂಡಿದ್ದಾರೆ. ಆದ್ರೀಗ ಇವರದ್ದೇ ಸಮುದಾಯ ಮಹೇಶ್ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ ವಿಧಿಸಿದೆ.

ಚಾಮರಾಜನಗರದ ರಾಮಸಮುದ್ರದ ನಿವಾಸಿ ಗಾಯಕ ಮಹೇಶ್ ದಲಿತ  ಸಮುದಾಯದಕ್ಕೆ ಸೇರಿದವರು. ದಲಿತ ಸಮುದಾಯಕ್ಕೆ(Dalit community) ಮೇಲ್ವರ್ಗದವರಿಂದ ಬಹಿಷ್ಕಾರದಂತ ಶಿಕ್ಷೆಗಳನ್ನು ಕೇಳಿದ್ದೇವೆ. ಆದ್ರಿಲ್ಲಿ ದಲಿತ ಸಮುದಾಯದವರೇ ಗಾಯಕ ಮಹೇಶ್(singer Mahesh) ಕುಟುಂಬ ಸೇರಿದಂತೆ ನಾಲ್ಕು ಕುಟುಂಬಗಳಿಗೆ ಬಹಿಷ್ಕಾರದ ಶಿಕ್ಷೆ ವಿಧಿಸಿವೆ. ಸಮಾರಂಭವೊಂದರಲ್ಲಿ ನನ್ನನ್ನು ಸನ್ಮಾನಿಸಲು ಗ್ರಾಮಸ್ಥರು ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿದ್ರು. ಆದರೆ ಯಜಮಾನರು ನನ್ನ ಹೆಸರನ್ನು ತೆಗೆಸಿ ಅವಮಾನಿಸಿದ್ರು ಎನ್ನುತ್ತಿದ್ದಾರೆ ಕನ್ನಡದ ಕೋಗಿಲೆ(Kannada kogile) ಖ್ಯಾತಿಯ ಮಹೇಶ್. ಕಳೆದ ನಾಲ್ಕು ವರ್ಷಗಳಿಂದ ನಿವೇಶ ವಿವಾದ ವಿಚಾರವಾಗಿ ಈ ಕುಟುಂಬಗಳು ಪೊಲೀಸ್ ಠಾಣೆಗೆ  ದೂರು ನೀಡಿ ನ್ಯಾಯಾಲಯದ ಮೆಟ್ಟಿಲೇರಿದ್ದವು. ಆದ್ರೆ ಈ ವಿವಾದದ ಬಗ್ಗೆ ಯಜಮಾನರು ನ್ಯಾಯಪಂಚಾಯ್ತಿ ನಡೆಸಲು ಮುಂದಾಗಿದ್ರಂತೆ. ಆಗ ನ್ಯಾಯಾಲಯದಲ್ಲೇ ತೀರ್ಮಾನವಾಗಲಿ ಎಂದು ಈ ಕುಟುಂಬಗಳು ಹೇಳಿದ್ದಾರಂತೆ. ಇದರಿಂದ ಸಿಟ್ಟಾದ ಯಜಮಾನರು 6 ಸಾವಿರ ದಂಡ ವಿಧಿಸಿ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರಂತೆ. 

ಇದನ್ನೂ ವೀಕ್ಷಿಸಿ:  Today Horoscope: ಇಂದು ವೃಶ್ಚಿಕ ರಾಶಿಯವರು ಧೈರ್ಯ, ಸಾಹಸವನ್ನು ತೋರುತ್ತಾರೆ, ವೃತ್ತಿಯಲ್ಲಿ ಕಿರಿಕಿರಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!