ಕನ್ನಡಿಗರ ಮನಗೆದ್ದ ಖ್ಯಾತ ಗಾಯಕ: ಕನ್ನಡ ಕೋಗಿಲೆ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ !

ಕನ್ನಡಿಗರ ಮನಗೆದ್ದ ಖ್ಯಾತ ಗಾಯಕ: ಕನ್ನಡ ಕೋಗಿಲೆ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ !

Published : Aug 12, 2023, 10:20 AM IST

ಗಾನಕೋಗಿಲೆಯ ಇಂಪಾದ ಗಾನಸುಧೆಗೆ ತಲೆ ದೂಗದವರೇ ಇಲ್ಲ. ಜಾನಪದ ಕಲಾವಿದ ಮಹೇಶ್ ಕಂಠ ಸಿರಿಗೆ ಕೋಟ್ಯಂತರ ಕನ್ನಡಿಗರು ತಲೆ ದೂಗಿ ಮೆಚ್ಚಿಕೊಂಡಿದ್ದಾರೆ. ಆದ್ರೀಗ ಇವರದ್ದೇ ಸಮುದಾಯ ಮಹೇಶ್ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ ವಿಧಿಸಿದೆ.

ಚಾಮರಾಜನಗರದ ರಾಮಸಮುದ್ರದ ನಿವಾಸಿ ಗಾಯಕ ಮಹೇಶ್ ದಲಿತ  ಸಮುದಾಯದಕ್ಕೆ ಸೇರಿದವರು. ದಲಿತ ಸಮುದಾಯಕ್ಕೆ(Dalit community) ಮೇಲ್ವರ್ಗದವರಿಂದ ಬಹಿಷ್ಕಾರದಂತ ಶಿಕ್ಷೆಗಳನ್ನು ಕೇಳಿದ್ದೇವೆ. ಆದ್ರಿಲ್ಲಿ ದಲಿತ ಸಮುದಾಯದವರೇ ಗಾಯಕ ಮಹೇಶ್(singer Mahesh) ಕುಟುಂಬ ಸೇರಿದಂತೆ ನಾಲ್ಕು ಕುಟುಂಬಗಳಿಗೆ ಬಹಿಷ್ಕಾರದ ಶಿಕ್ಷೆ ವಿಧಿಸಿವೆ. ಸಮಾರಂಭವೊಂದರಲ್ಲಿ ನನ್ನನ್ನು ಸನ್ಮಾನಿಸಲು ಗ್ರಾಮಸ್ಥರು ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿದ್ರು. ಆದರೆ ಯಜಮಾನರು ನನ್ನ ಹೆಸರನ್ನು ತೆಗೆಸಿ ಅವಮಾನಿಸಿದ್ರು ಎನ್ನುತ್ತಿದ್ದಾರೆ ಕನ್ನಡದ ಕೋಗಿಲೆ(Kannada kogile) ಖ್ಯಾತಿಯ ಮಹೇಶ್. ಕಳೆದ ನಾಲ್ಕು ವರ್ಷಗಳಿಂದ ನಿವೇಶ ವಿವಾದ ವಿಚಾರವಾಗಿ ಈ ಕುಟುಂಬಗಳು ಪೊಲೀಸ್ ಠಾಣೆಗೆ  ದೂರು ನೀಡಿ ನ್ಯಾಯಾಲಯದ ಮೆಟ್ಟಿಲೇರಿದ್ದವು. ಆದ್ರೆ ಈ ವಿವಾದದ ಬಗ್ಗೆ ಯಜಮಾನರು ನ್ಯಾಯಪಂಚಾಯ್ತಿ ನಡೆಸಲು ಮುಂದಾಗಿದ್ರಂತೆ. ಆಗ ನ್ಯಾಯಾಲಯದಲ್ಲೇ ತೀರ್ಮಾನವಾಗಲಿ ಎಂದು ಈ ಕುಟುಂಬಗಳು ಹೇಳಿದ್ದಾರಂತೆ. ಇದರಿಂದ ಸಿಟ್ಟಾದ ಯಜಮಾನರು 6 ಸಾವಿರ ದಂಡ ವಿಧಿಸಿ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರಂತೆ. 

ಇದನ್ನೂ ವೀಕ್ಷಿಸಿ:  Today Horoscope: ಇಂದು ವೃಶ್ಚಿಕ ರಾಶಿಯವರು ಧೈರ್ಯ, ಸಾಹಸವನ್ನು ತೋರುತ್ತಾರೆ, ವೃತ್ತಿಯಲ್ಲಿ ಕಿರಿಕಿರಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?